ಈಸಲಾಗದು ಮನಸೆ ಆಸೆಯ ನದಿಯೊಳು ||ಪ||
ಈಶ್ಯಾಡು ನೀ ಏಳು ಜನ್ಮಾಂತರ
ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧||
ಭೂಮಿಗುದಿಸಿ ಭವದ ಕರ್ಮದಿ
ಏ ಮರುಳೆ ಮಾಯ ಮೋಹಿಸುವುದೇಕೇ ||೨||
ಲೋಕದಿ ಶಿಶುನಾಳಧೀಶರ ಭಜಿಸುವುದೇ
ಕಾಕು ವಿಷಯಕೆಂದೋ ಸಾಗೆನಿಸದೆ ನೀ ||೩||
*****
ಈಸಲಾಗದು ಮನಸೆ ಆಸೆಯ ನದಿಯೊಳು ||ಪ||
ಈಶ್ಯಾಡು ನೀ ಏಳು ಜನ್ಮಾಂತರ
ಮೇಳವಿಸಿ ಸುಖತಾಳಿ ಇಳೆಗೆ ಬಂದು ಬಾಳುವುದೇಕೆ ನೀ ||೧||
ಭೂಮಿಗುದಿಸಿ ಭವದ ಕರ್ಮದಿ
ಏ ಮರುಳೆ ಮಾಯ ಮೋಹಿಸುವುದೇಕೇ ||೨||
ಲೋಕದಿ ಶಿಶುನಾಳಧೀಶರ ಭಜಿಸುವುದೇ
ಕಾಕು ವಿಷಯಕೆಂದೋ ಸಾಗೆನಿಸದೆ ನೀ ||೩||
*****
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…