ಲಿಂಗಮ್ಮನ ವಚನಗಳು – ೫

ನೆನವುತ್ತಿದೆ ಮನ.
ದುರ್ವಾಸನೆಗೆ ಹರಿವುತ್ತಿದೆ.
ಕೊನೆಕೊಂಬೆಗೆ ಎಳೆವುತ್ತಿದೆ.
ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು.
ತನ್ನ ಇಚ್ಫೆಯಲಾಡುವ
ಮನವ ಕಟ್ಟಿಗೆ ತಂದು,
ಗೊತ್ತಿಗೆ ನಿಲ್ಲಿಸಿ,
ಬಚ್ಚಬರಿಯ ಬೆಳಗಿನೊಳಗೆ
ಓಲಾಡುವ ಶರಣರ ಪಾದದಲ್ಲಿ
ನಾ ಬೆಚ್ಚಂತಿದ್ದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಲಗ್ನ
Next post ಸ್ವತಂತ್ರ ಭಾರತ (ಆಗಸ್ಟ್ ೧೫-೧೯೪೭)

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys