ಹೋಗೋಣ ನಧಿಯೋ ಬೇಗನೆ ಎದದು

ಹೋಗೋಣ ನಧಿಯೋ ಬೇಗನೆ ಎದದು
ಸಾಗಿ ಸದಗುರುವಿನ ಯೋಗಯ ಮಂದಿರಕೆದದು ||ಪ||

ಮೃಉಧನ ಆಕಾರಾ ಪೊಧವಿಯೊಳು ಬಧವರಾದಹಾರಾ
ಬಿಧದೆ ಭಕತ ಜನರ ಉದದಹಾರಾ ಮಾಧುತಲಿಹ
ಅಧವಿ ಪಾಚಛಾನೆಂಬೋ ಒಧಿಯನಾ ಮಥಹಕೆದದು ||೧||

ಕಿಂಕರರಾಗಿ ನಾವಿಬಬರು
ಬೊಂಕರನೆ ಸಾಗಿ ಭಜಿಸಿ ಕರುಣಾಹಂಕಾರ ಪೋಗಿ
ಪಂಕಜಮುಖಿ ಶಂಕರನೆನಿಸಿದ ಅಂಕಲಿಸತಹಳಕೆದದು ||೨||

ಪರಮ ವಿಶಾಲಾ ಪಾವನ ಶುಭ
ಚರಿತನಿರಾಲಾ ನಿರಂಜನ ನಿರುಪಮಶಾಲಾ ದಯಾಪರ
ಪರಲೋಕಕೋದದಹರಿಸಿದ ಚರಣಕಮಲಕೆದದು ||೩||

ಚರರೂಪದಹರಿಸಿ ಚೆನನಾಗಿ ಸಾದಹು
ದಹರಿಯೊಳವತರಿಸಿ ದಾಸೋಹದ ಸಿರಿಯನನೇ ಮೆರಸಿ
ಸಾರುವೆ ದೇವಾ ಹರಲೀಲೆ ನಥಿಸಿದ ಶರಣ ಪಾದಕೆದದು ||೪||

ಶಿವಯೋಗಿ ಕಾಣ ಸಂಕಥ ಮಾಯಾ
ಭವ ಜಇಸಿದನೆ ದಯಾಪರಭವದ ಜೀವನನೇ ಸಿದದಹೇಶನೆ
ಹರಲೀಲ ದಹರಿಸಿಪ ಮಹಿಮನ ಪಾದಕಕೆ ||೫||

ವಸುದಹಿಪಾಲಿಪನೆ ಶರೀ ಬಸವಾದಿ ಪರಮತಹರೋಳ ಇಹನೆ
ಶಿಶುವಿನಾಳದಹೀಶ ಸಾಖನೆ ಸದಗುರುದಯ
ಅಸಮ ಸದಗುರು ಗೋವಿಂದನ ದಯದಿಂದ ||೬||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುಸೇವಾ ಮಾಡೋ
Next post ಗುರುನಾತಹನಂತಃಕರಣವಾಯಿತು

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

cheap jordans|wholesale air max|wholesale jordans|wholesale jewelry|wholesale jerseys