ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪ||
ಕರಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರಬೋಧಿಸಿ ಕರವಿಟ್ಟು ಶಿರದೊಳು ||೧||
ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||
ಗುರುವರ ಗೋವಿಂದ ಪರಮಗಾರುಡಿಗ ನಿ-
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||
****
ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪ||
ಕರಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರಬೋಧಿಸಿ ಕರವಿಟ್ಟು ಶಿರದೊಳು ||೧||
ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||
ಗುರುವರ ಗೋವಿಂದ ಪರಮಗಾರುಡಿಗ ನಿ-
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||
****
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
"People are trying to work towards a good quality of life for tomorrow instead of living for today, for many… Read more…