ಸದಗುರುನಾಥನ್ಹೊರತು ಗತಿ ಬ್ಯಾರಿಹುದೆ?
ಮುಕ್ತಿದಾತನೆನ್ನುತಾ ಶ್ರುತಿ ಸಾರುತಿದೆ ||ಪ.||
ಕೌತಕದಿ ಕಲಿಯೊಳು ಕೂಡಿಸಿದಾ
ರೇತು ರಕ್ತದೊಳು ಮನಿ ಮಾಡಿಸಿದಾ
ಮಾತೆ ಕುಚದೊಳು ಆಮೃತರಸ ನೀಡಿಸಿದಾ ||೧||
ಏನು ಹೇಳಲಿ ಆತನ ದಯದಿಂದಾ
ದೇವ ಶಿಶುನಾಳೇಶನ ವರದಿಂದಾ
ತಾನು ತಾನೇ ಆದನು ಗುರುಗೋವಿಂದಾ ||೨||
****
ಸದಗುರುನಾಥನ್ಹೊರತು ಗತಿ ಬ್ಯಾರಿಹುದೆ?
ಮುಕ್ತಿದಾತನೆನ್ನುತಾ ಶ್ರುತಿ ಸಾರುತಿದೆ ||ಪ.||
ಕೌತಕದಿ ಕಲಿಯೊಳು ಕೂಡಿಸಿದಾ
ರೇತು ರಕ್ತದೊಳು ಮನಿ ಮಾಡಿಸಿದಾ
ಮಾತೆ ಕುಚದೊಳು ಆಮೃತರಸ ನೀಡಿಸಿದಾ ||೧||
ಏನು ಹೇಳಲಿ ಆತನ ದಯದಿಂದಾ
ದೇವ ಶಿಶುನಾಳೇಶನ ವರದಿಂದಾ
ತಾನು ತಾನೇ ಆದನು ಗುರುಗೋವಿಂದಾ ||೨||
****
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
ಮೂವತೈದು ವರ್ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…