ಗುರು

ಗುರು ಬ್ರಹ್ಮ – ಗುರು ವಿಷ್ಣು
ಗುರು ಸಕಲ ಚರ್‍ಯ ಜೀವಿಗಳ
ಸನ್ಮಾರ್ಗ – ಸುವಿಚಾರಗಲ
ತ್ಯಾಗಮಯ – ಸಾಕಾರಮೂರ್ತಿ

ಬದುಕಲಿ – ಬೇಯುತಲಿ…
ಭವಕ್ಕೆಲ್ಲಾ – ಭಾವಜೀವಿಯಾಗಿ
ಎಳೆ ಜೀವ ಸಮೂಹಕ್ಕೆಲ್ಲಾ
ಸುಮವಾಗಿಸಿ ಅರಳಿಸುವ ಮಾಂತ್ರಿಕ

ಭವಿಷ್ಯದ ಬಾನಲ್ಲಿ…
ಅರಳೀ ಬೆಳಗುವ ಸುಮಗಳ
ಪೋಷಕ, ಪಾಲಕ ಮಹರ್ಶಿ
ಪ್ರೀತಿಯ ಪ್ರತಿರೂಪದ ದೇವೋಭವ

ಬದುಕಿನ ಬಾಳಜ್ಯೋತಿಯಾಗುತ
ಬೆಳೆದು… ನಾಳಿನ ಬಾಳಿನ…
ಕಲೆಯ ಶಿಲೆಗಳನು
ಕೆತ್ತನೆಯಲಿ ಚಿತ್ತಾರ
ಮೂಡಿಸುವ ಚತುರ ಶಿಲ್ಪಿ.

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರ-ನರ
Next post ಪ್ರಜಾಪ್ರಭುತ್ವ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys