ಕ್ಷಣಗಣನೆಯ ಕಾರು!?

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತಿದ್ದಾರೆ !! ಇದರ ಫಲವಾಗಿ ಇದೀಗ ಗಂಟೆಗೆ ೭೬೩ ಮೈಲಿ ಚಲಿಸುವ ಥ್ರಸ್ಟ್ S.S.C. ಎಂಬ ಕಾರು ಶಬ್ದದ ವೇಗಕ್ಕಿಂತಲೂ ವೇಗವಾಗಿ ಚಲಿಸಬಲ್ಲದು ಎಂಬ ಸತ್ಯವನ್ನು ದಾಖಲಿಸಿದೆ. ಇದನ್ನು ರಿಚರ್ಡ್ ನೋಬಲ್ ಅವರು ಶ್ರಮದ ಸಾಧನೆಯಿಂದ ಸಿದ್ಧಪಡಿಸಿದ್ದಾರೆ. ಶ್ರವಣಾತೀತ ವೇಗದಲ್ಲಿ ಚಲಿಸುವ
ಕಾರಣಕ್ಕಾಗಿ ಈ ಕಾರಿಗೆ “ನೂವರ್ ಸಾನಿಕ್‌” ಎಂದು ಸಾಮಾನ್ಯವಾಗಿ ಕರೆಯುತ್ತಾರೆ. ಎರಡು ಜೆಟ್ ಯಂತ್ರಗಳಿಂದ ಶಕ್ತಿಪಡೆಯುವ ಈ ಕಾರಿನ ವಿನ್ಯಾಸವನ್ನು ಗಣಕೀಯ ದ್ರವಗತಿಶಾಸ್ತ್ರ (Computationed Fluid Mechanics) ದ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ. ಶಬ್ದದ ವೇಗದಲ್ಲಿ ಚಲಿಸುವ ಯಾವುದೇ ವಸ್ತುವಿನ ಸುತ್ತ‌ಉಂಟಾಗುವ ಶಾಕಿನ ಅಲೆಗಳ ಆ ವಸ್ತುವಿನ ಚಲನೆಯಲ್ಲಿ ಆಸ್ತಿರತೆಯನ್ನುಂಟು ಮಾಡುತ್ತವೆ. ಆದರೆ ಸೂಕ್ಷ್ಮಲೆಕ್ಕಚಾರಗಳ ವಿನ್ಯಾಸದಿಂದ ಈ ಅಸ್ಥಿರತೆಯನ್ನು ಇದರಲ್ಲಿ ದುರ್ಬಲಗೊಳಿಸಲಾಗಿದೆ. ೫೪ ಅಡಿಗಳಷ್ಟು
ಉದ್ಧವಿರುವ ಈ ಕಾರು ಪ್ರತಿ ಸೆಕೆಂಡುಗಳಲ್ಲಿ ಒಂದು ಮೈಲಿ ದೂರ ಚಲಿಸುತ್ತಿದೆ ಎಂದಾಗ ಊಹೆಗೂ ನಿಲುಕದಂತಾಗುತ್ತದೆ. ರಾಮಾಯಣ ಕಾಲದಲ್ಲಿ ಪುಷ್ಪಕ ವಿಮಾನಗಳು ಕ್ಷಣಗಣನೆಯಲ್ಲಿ ಮಾಯವಾಗಿ ದೂರವನ್ನು ತಲುಪುತಿದಾವೆಂದು ಓದಿದ್ದೇವೆ. ಈ ಕಾರೂ ಕೂಡ ಇದೇ ಗತಿಯಲ್ಲಿ ಚಲಿಸಿ ಹೊಸ ಲೋಕಕ್ಕೊಂದು ಸವಾಲಾಗಿ ನಿಂತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಗರಿಕತೆ
Next post ತಪ್ಪುಗಳು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys