ಭೂಮಿಯ ಆಕೃತಿ ಮತ್ತು ಗಾತ್ರ

ಈ ಭೂಮಿ ಚಪ್ಪಟೆಯಾಗಿದ್ದು ಒಂದು ತುದಿಯಿಂದ ಇನ್ನೊಂದು ತುದಿಗೆ ಹೋದರೆ ಮನುಷ್ಯ ಬಿದ್ದು ಹೋಗುತ್ತಾನೆಂದು ನಂಬಲಾಗಿತ್ತು ಆದರೆ ಈಗ ಭೂಮಿಯು
ಗೋಲಾಕಾರವಾಗಿದೆ ಎಂದು ಕಂಡುಹಿಡಿದ ಮೇಲೆ ಭೂವ್ಯೂಹದ ಹೊರಗಿನಿಂದಲೂ ಬೇರೆ ಗ್ರಹಗಳ ಮೇಲಿನಿಂದಲೂ ಭೂಮಿಯ ಆಕೃತಿಯನ್ನು ನೋಡಬಹುದು, ತಿಳಿಯಬಹುದು. ಆದರೆ ಇದರ ಗಾತ್ರ ಮತ್ತು ಪರಿಧಿಯನ್ನು ಕಂಡುಹಿಡಿಯುವ ಸಾಹಸವನ್ನು ಕ್ರಿ.ಪೂ. ೨೫೦ರಲ್ಲಿ ಎರಟೂಸ್ತೀನ್ಸ್ ಎಂಬ ಮನುಷ್ಯ ಭೂಮಿಯ ಪರಿಧಿಯ ಅಳತೆ ಮಾಡಿದನೆಂದು ಹೇಳಲಾಗುತ್ತದೆ. ಈತನ ಪ್ರಕಾರ ಸುಮಾರು ೪೬,೦೦೦ ಕಿ.ಮೀಟರ್ ಪರಿಧಿಯನ್ನು ಹೊಂದಿದೆ. ಆಧುನಿಕ ನಕ್ಷಾ ಕೌಶಲ್ಯವೂ ಕೂಡ ಭೂಮಿಯ ಪರಿಧಿಯು ಸುಮಾರು ೪೦,೦೭೬ ಕಿ.ಮೀ. ಎಂದು ನಿರೂಪಿಸಿದ ಈ ಎರಡೂ ಹತ್ತಿರದ ಅಳತೆಗಳಾಗಿದ್ದರಿಂದ ಒಪ್ಪಬಹುದಾಗಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಸಿಮಣ್ಣಾಗುವ ಹಿಮಾಲಯ
Next post ಹೈದರಾಬಾದಿನ ಬಾನು

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys