ಮುಸ್ಲಿಂರಿಗೆ ಹಿಂದೂಗಳಿಬ್ಬರಿಗೂ ಪ್ರತ್ಯಕ್ಷ ದೇವರೆಂಬುವವನೊಬ್ಬನೆ
ಅವನೇ ನಮ್ಮ ಜತೆಗಿರುವ ಚಾಂದ್ ಯಾನೆ ಚಂದಿರ
ಮೊಹರಂಯಿರಲಿ ಯುಗಾದಿಯಿರಲಿ ಅವನ ಬೆಳ್ಳಿಯ
ಮುಳ್ನಗುವಿನ
ದರ್ಶನಕ್ಕಾಗಿ ಎಲ್ಲೆಡೆ ಕಾತರ
ಮತ್ತೇಕೆ ದೇವರು ಧರ್ಮದ ಹೆಸರಿನಲ್ಲಿ
ಬಾಂಬು ದೊಂಬಿ ದಾಂದಲೆ ಹಿಂಸೆ ಕೊಲೆ ಮುಗಿಯದ ಅವಾಂತರ
ದಿನಬೆಳಗಾದರೆ ಪತ್ರಿಕೆಯ ತುಂಬಾ ಸದಾ ವಾದ, ವಿವಾದ, ಮಸೀದಿ
ಮತ್ತು ಮಂದಿರ.
*****
Related Post
ಸಣ್ಣ ಕತೆ
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…