ರೋಗಣ್ಣ

ಆಗಾಗ ಬರ್ತೀರು ರೋಗಣ್ಣಾ
ನಿಜವಾದ ಗುರುವೆ ನೀನಾಗಣ್ಣಾ

ಜೀವದಾಗ ಭಯವನ್ನು ಹುಟ್ಸೀ
ಮನಸ್ಸನ್ನು ದೇವ್ರಕಡೆ ಮುಟ್ಸೀ

ಮೈಯನ್ನು ಮೆತ್ತಗೆ ಮಾಡ್ತಾ
ಮತಿಯನ್ನ ಜೊತೆಯಲ್ಲಿ ಕಾಡ್ತಾ

ಹಮ್ಮನ್ನ ಬಿಮ್ಮನ್ನ ಕಳದೂ
ಮನಸ್ಸಾಗೆ ಜೀವಸೂತ್ರ ಹೊಳದು

ಮುಂದೋಡೋ ವೇಗವ ಕೆಡಿಸಿ
ಕುಳ್ಡಾದ ಕಣ್ಣುಗಳ ಬಿಡಿಸಿ

ಆಗಾಗ ಕರಿಯಣ್ಣ ಮುಂದೆ
ಕರ್ರಗೆ ನಿತ್ಕೊಂಡ ಅಂದ್ರೆ

ಪಾಪಗಳ ಸಾಲಕ್ಕೆ ಬಡ್ಡಿ
ಕೇಳ್ತಾನೆ ಪ್ರಾಣಾನೇ ಒಡ್ಡಿ

ಸಂಕ್ಟ ಬಂದ್ರೆ ವೆಂಕ್ಟ್ರಮಣ ನಿಜವೇ
ಇಲ್ಲಿದ್ರೆ ಮನುಷ್ಯಂದೆ ಮಜವೆ
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದ್ವೈತ ಮತ್ತು ಶಂಕರ
Next post ಮರಣವೇ ಮಾನವಮಿ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys