ನಗೆಡಂಗುರ-೧೨೫

ಪಂಡಿತ ಮದನ ಮೋಹನ ಮಾಳವೀಯರದ್ದು ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬಹುದೊಡ್ಡ ಹೆಸರು ಒಂದು ದಿನ ಅವರು ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದಾಗ ತಮ್ಮಭಾರಿ ಮೀಸೆಯನ್ನೂ ಸಹ ಬೋಳಿಸಿಕೊಂಡರು ಹೊರಗಡೆ ಸಂಚಾರ ಹೊರಟಾಗ ಎದುರಾದ ಸ್ನೇಹಿತರೂಬ್ಬರು ಇವರನ್ನು ಕಂಡು “ಇದೇನು ತಮ್ಮಮೀಸೆಯನ್ನೂ ಇಂದು ಬೋಳಿಸಿ ಕೊಂಡಿರುವಿರಲ್ಲಾ ಏಕೆಂದು ಕೇಳಬಹುದೆ? ಅದು ಇದ್ದಿದ್ದರೆ ನಿಮಗೇನು ತೊಂದರೆಯಾಗಿರುತ್ತಿತ್ತು?” ಕೇಳಿದರು ಆ ಮಿತ್ರ. ಅದಕ್ಕೆ ಮಾಳವೀಯರ ಉತ್ತರ ಸಿದ್ದವಾಗಿತ್ತು. “ಇದಕ್ಕೆ ಕಾರಣ ಇಷ್ಟೆ; ನಮ್ಮ ಭರತ ಭೂಮಿಯಲ್ಲಿ ಎಲ್ಲ ಸಹೋದರರು ಪಡಬಾರದ ಕಷ್ಟವನ್ನು ಅನುಭವಿಸುತ್ತಿರುವಾಗ ಅವರಿಗೆ ಯಾವ ಸಹಾಯವನ್ನು ಮಾಡಲಾಗದಿರುವ ಈ ಪುರುಷತ್ವದ ಮೀಸೆ ಏತಕ್ಕಾಗಿ ಬೇಕು? ಅದಕ್ಕಾಗಿ ನಾನು ನನ್ನ ಮೀಸೆಯನ್ನು ಬೋಳಿಸಿದ್ದೇನೆ” ಎಂದರು ಮಾಳವೀಯರು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲೇರಿಯಾ ಮಾತ್ರೆ ಪರೀಕ್ಷೆ
Next post ನಿನ್ನ ಹೂಬನದಲ್ಲಿ ಮಾಲಿ ಮಾಡಿಕೋ ನನ್ನ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys