ನಗೆಡಂಗುರ-೧೨೭

ರಸ್ತೆಯೊಂದರಲ್ಲಿ ಕಾರೊಂದು ಅಪಘಾತಕ್ಕೆ ಒಳಗಾಗಿತ್ತು. ಜನಸಂದಣಿ ಸೇರಿತ್ತು. ಪತ್ರಿಕೆ ವರದಿಗಾರ ಅಪಘಾತದ ವಿವರ ತಿಳಿಯಲು ಅಲ್ಲಿಗೆ ಬಂದ. ಆದರೆ ಆ ಜನಸಂದಣಿಯಲ್ಲಿ ಕಾರು ಬಳಿಗೆ ಬರಲಾಗಲೇ ಇಲ್ಲ. ಕೂಡಲೇ ಆ ತರುಣ `ದಾರಿ ಬಿಡಿ ದಾರಿ ಬಿಡಿ’ ನನ್ನ ತಂದೆಗೆ ಕಾರು ಆಪಘಾತವಾಗಿದೆ ಎಂದು ಕೂಗಿಕೊಳ್ಳುತ್ತಾ ಜನರಿಂದ ಜಾಗ ಬಿಡಿಸಿಕೊಂಡು ಮುಂದೆ ಹೋದ. ಪೆಟ್ಟು ತಿಂದು ಕಾರಿನ ಮುಂದೆ ಬಿದ್ದು ಕೊಂಡಿದ್ದುದು ಒಂದು ಕತ್ತೆ!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಐಸ್ ಕ್ರೀಂ ತಂಪಿನ ಬಿಸಿ
Next post ಶ್ರೀ ಕೃಷ್ಣನ ಚರಣಕಮಲ

ಸಣ್ಣ ಕತೆ

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

cheap jordans|wholesale air max|wholesale jordans|wholesale jewelry|wholesale jerseys