ವೈದ್ಯರು: “ಹೇಗಿದ್ದಾರಮ್ಮಾನಿಮ್ಮಯಜಮಾನರು?”
ಆಕೆ: “ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ.”
ವೈದ್ಯರು: “ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲಿಗೆ ಈ ಬಿಲ್ಲುಕೊಡಿ ಸಾಕು ಬೆವರುತ್ತಾರೆ!”
****
ವೈದ್ಯರು: “ಹೇಗಿದ್ದಾರಮ್ಮಾನಿಮ್ಮಯಜಮಾನರು?”
ಆಕೆ: “ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ.”
ವೈದ್ಯರು: “ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲಿಗೆ ಈ ಬಿಲ್ಲುಕೊಡಿ ಸಾಕು ಬೆವರುತ್ತಾರೆ!”
****
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…