ಕೇಳು ಕೇಳಿಂದ್ರಜಾತಾ

ಕೇಳು ಕೇಳಿಂದ್ರಜಾತಾ ಚಂದ್ರಹಾಸಾ
ಏಳು ವರುಷದಾತಾ || ಪ ||

ಸಾಲಿಬರಿಯಲ್ಹೋಗಿ ಕಲಿತನಕ್ಷರವ
ಸಾಲಿಗ್ರಾಮದ ಶಿಲೆಯು ಬಾಲಕನೀತಾ || ೧ ||

ಅಷ್ಟೆರಡು ವರುಷವಾಗಿ ಪಟ್ಟವ ಕಟ್ಟಿ
ಕೊಟ್ಟ ಕಾರ್ಯವನು ಬೇಗ ದಿಟ್ಟ ಕಲಿಂಗನ ಸಂತಾನ ಕೀರ್ತಿಗಳನೆಲ್ಲಾ
ದುಷ್ಟಬುದ್ಧಿಗೆ ಸುದ್ದಿ ಮುಟ್ಟಿದಾಕ್ಷಣದಲಿ || ೨ ||

ಕುಂತಳಪುರದಿಂದಲಿ ತನ್ನ ಚಾರರ ಕಳುಹಿ
ಚಿಂತೆಯೊಳಿರಲು ಸಂತೋಷದಿಂದ ಶಿಶರಿನಾಳಧೀಶನ
ಅಂತಃಕರುಣದಿ ಬಾಲಕರು ಕಂಡರು ಬಂದು || ೩ ||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸಲ್ ವಲಿ ಬಹು ಕುಶಲದಲಿ
Next post ಓದುವವ್ಗ ಎಚ್ಚರ ಇರಬೇಕು

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys