ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ
ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು
ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ
ಘಾಸಿಯಾದಾಗ ಇದುವರೆಗೆ ಅದರೊಂದಿಗೆ ಸಂಪರ್ಕ ಹೊಂದುವುದು ಬಹಳ ಕಷ್ಟವಿತ್ತು
ಚಿಪ್ಪಿನ ಮೂಲಕ ಅಪರೇಷನ್ ಮಾಡಲು ಸಾಧ್ಯವಿರಲಿಲ್ಲ. ಇದೀಗ ಮೂಗಿನ ಮೂಲಕ
ಅಸ್ತ್ರಗಳನ್ನು ತೂರಿಸಿ ಮೆದುಳಿನ ತೊಂದರೆಗಳನ್ನು ನಾಶಮಾಡಬಹುದೆಂದು ದಿಲ್ಲಿಯ
ಇಂದ್ರಪ್ರಸ್ತ ಅಪೋಲೋ ಅಸ್ಟತ್ರೆಯ ಡಾ|| ವಿಜಯಕುಮಾರ್ ಮತ್ತು ತಂಡದವರು
ಕಂಡುಹಿಡಿದಿದ್ದಾರೆ.

ಮೂಗಿನ ಮೂಲಕ ಮೆದುಳನ್ನು ತಲುಪಿ ಶಸ್ತ್ರ ಚಿಕಿತ್ಸೆ ನಡೆಸುವ ಈ ತಂತ್ರದಲ್ಲಿ
ರಕ್ತಸ್ರಾವವಾಗಲಾರದೆಂದು ಡಾ|| ವಿಜಯಕುಮಾರ್ ತಿಳಿಸುತ್ತಾರೆ. ನೇಸನ್ ಎಂಡೋಸ್ಕೋಪಿ
ಅಥವಾ ಮೂಗಿನ ಮೂಲಕದ ಶಸ್ತ್ರಚಿಕಿತ್ಸಾ ವಿಧಾನದಿಂದ ಮೆದುಳಿನ ಯಾವ
ಭಾಗವನ್ನಾದರೂ ತಲುಪಬಹುದು. ಆದರೆ  ಮಿದುಳಿನ ಶಸ್ತ್ರ ಚಿಕಿತ್ಸೆಯಿಂದ
ಮಿದುಳಿನ ಕೆಳಭಾಗದಲ್ಲಿರುವ ಪಿಟ್ಯೂಟರಿ ಗ್ರಂಥಿಯವನ್ನು ತಲುಪಲು ಸಾಧ್ಯವಾಗುವುದಿಲ್ಲ

ಕೇವಲ 4 ಮೀಟರ್ ಉದ್ದನೆಯ ಹಗುರವಾದ ತಂತಿಯ ಮೂಲಕ ಈ ಎಲ್ಲ ಶಸ್ತ್ರ
ಚಿಕಿತ್ಸೆಯನ್ನು ನಡೆಸಲಾಗುವುದು. ಇದು ಮೂಗನ್ನು ಪ್ರವೇಶಿಸಿದಾಗ ಈ ಭಾಗದಸಂಪೂರ್ಣ
ಚಿತ್ರವು ಗಣಕಯಂತ್ರ (ಕಂಪ್ಯೂಟರ್) ನಲ್ಲಿ ಕಾಣುತ್ತದೆ. ಈ ಕಂಪ್ಯೂಟರ್ ಮೇಲೆ ಕಾಣುವ
ಚಿತ್ರದ ಸಹಾಯದಿಂದ ಎಲ್ಲವನ್ನು ಪರಿಗ್ರಹಿಸುತ್ತ ಮೆದುಳಿನ ಭಾಗವನ್ನು ಪ್ರವೇಶಿಸಿ ಅದರಲ್ಲಿ
ಏನಾದರೂ ಏರುಪೇರಾಗಿದ್ದರೆ ಆ ತಂತಿಯ ತುದಿಯಲ್ಲಿರುವ ಚಿಕಿತ್ಸಕ ಘಟಕದಿಂದ
ಪರಿಹರಿಸಲಾಗುತ್ತದೆ. ಇದರ ಬಗೆಗೆ ಸಂಶೋಧನೆಗಳು  ದೇಶಗಳಲ್ಲಿ ನಡೆದು ‘ಯಶಸ್ವಿ
ಚಿಕಿತ್ಸೆ’ ಎಂದು ಹೇಳಿದೆ ಮೆದುಳಿನ ದ್ರವಸೋರಿಕೆಗೆ ಮತ್ತು ಕೆಲವೊಂದು ಭಾಗದ ಶಸ್ತ್ರ
ಚಿಕಿತ್ಸೆಗಾಗಿ ಇದನ್ನು ಬಳಸಲಾಗುತ್ತದೆ.
****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ ಹಿಂದೆಯೇ ಈ ಗೋಪಿಯರು
Next post ಕೋಳಿಕೆ ಮಲೆಯಲ್ಲೊಂದು ಕೊನೆ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys