ಜೀವಾಣುಗಳಿಂದ ವಿದ್ಯುತ್ ಉತ್ಪಾದನೆಯ ಶೋಧ

ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು.  ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನೆ ಯನ್ನು ಹೆಚ್ಚಿಸಲು ಸಾಧ್ಯವೆಂದು ಡಾ|| ಸಿಸ್ಲರ್ ಎಂಬ ವಿಜ್ಞಾನಿಯು ಪತ್ತೆಹಚ್ಚಿದ್ದಾರೆ.

ಸಮುದ್ರದ ಹಸಿರು ಪಾಚಿಯಲ್ಲಿರುವ “ಅಲ್ಗೆ” ಎಂಬ ಜೀವಾಣುಗಳನ್ನು ಕಂಡು ಹಿಡಿದರು. ಸೂರ್ಯನ ಬಿಸಿಲನ್ನೇ ಇಂಧನವನ್ನಾಗಿ ಪಡೆದು ವಿದ್ಯುತ್‌ನ್ನು ಉತ್ಪಾದಿಸುವ ಸಾಮರ್ಥ್ಯ ಪಡೆಯಲಾಗಿದೆ. ಬ್ಯಾಕ್ಟೀರಿಯಾದ ಮೂಲಕ ವಿದ್ಯುತ್ತನ್ನು ಪಡೆಯುವುದಾದಲ್ಲಿ ಅದು ಬಳಸುವ ಇಂಧನದಲ್ಲಿ ಶೇ. 50ರಷ್ಟು ಮಾತ್ರ ವಿದ್ಯುತ್ ಆಗಿರುತ್ತದೆ. ಆಗ ಅದಕ್ಕೆ ಇಂಧನವಾಗಿ ಸತು ಇಂಗಾಲ ಬೇಕಿಲ್ಲ. ಸೂರ್ಯನ ಬೆಳಕು, ಗಾಳಿ, ಕಡಲಿನ ನೀರು ಮುಂತಾದ ಬಂಡವಾಳ- ವಿಲ್ಲದೇ ಸಿಗುವ ವಸ್ತುಗಳೇ ಇಂಧನವಾಗಿರುವುದೊಂದು ವಿಶೇಷ. ಇದರಿಂದ ಸುಲಭವಾಗಿ ವಿದ್ಯುತ್‌ಶಕ್ತಿ  ಕೈಸೇರುತ್ತ ದೆಂದು ವಿಜ್ಞಾನಿಗಳು ಹೇಳುತ್ತಾರೆ. ಅಮೇರಿಕಾದ ‘ನಾಸಾ’ ಸಂಸ್ಥೆಯು ಅಕಾಶಯಾನಕ್ಕೆ ಸಜೀವಕೋಶ- ಗಳು ಉತ್ಪಾದಿಸುವ ವಿದ್ಯುತ್‌ನ್ನು ಬಳೆಸಿಕೊಳ್ಳಬಹುದೇ ಎಂಬುದನ್ನು ಯೋಚಿಸುತ್ತದೆ. ಮುಂದಿನ ದಿನಗಳಲ್ಲಿ ನಿರುಪಯುಕ್ತವಾಗಿ, ಕಶ್ಮಲವಾಗಿ, ಅಸಹ್ಯವಾಗಿ ಹರಿದು ಹೋಗುವ ಚರಂಡಿ ನೀರು, ಕೊಳಚೆ ನೀರಿನಲ್ಲಿರುವ ಜೀವಾಣುಗಳಿಂದ (ಬ್ಯಾಕ್ಟೀರಿಯಾಗಳಿಂದ) ವಿದ್ಯುತ್ತನ್ನು ಉತ್ಪಾದಿಸಿ ಕತ್ತಲೆಯ ಸಮಸ್ಯೆಗ ಪರಿಹಾರ
ಕಂಡುಹಿಡಿಯಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಂತೆ ಏತಕೆ ಗೆಳತಿ?
Next post ಯಕ್ಷಗಾನ ವೇಷಗಳು

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys