ಗ್ರಹಣ ಹಿಡಿದುದು ಕಾಣದೆ?

ಗ್ರಹಣ ಹಿಡಿದುದು ಕಾಣದೆ ಪ್ರಾಣ ಸಖಿಯಳೆ
ಜಾಣನಾದ ಚಂದ್ರಮನ ಅಳುಕಿಸಿ
ಕೋಣೆಯೊಳಗೆ ಅವಮಾನಗೊಳಿಸಿತೆ ||೧||

ರಾಹು ಸಿಟ್ಟಲೆ ಬಂದು
ಠಾವು ತಿಳಿಯದೆ ನಿಂದು ತೋಯದ ಗೋನಿಯನು
ಕಾಡಬೇಕೆನುತಲಿ ರೋಹಿಣಿದೇವಿಗೆ ಆಯಾಸಪಡಿಸಿತೆ ||೨||

ಮಂಗಳವಾರ ಒಂದಾದಿ ರಂಗುಮಂಟಪದೊಳು
ಸುಮ್ಮನಾಗಿ ಕೇತುವಿನ ಬಲದೆ
ಬಹು ಸಂಗನಾದ ಸಾರಂಗದೊಳು ||೩||

ಯಂತ್ರ ಮಂತ್ರಿಕರೆಲ್ಲಾ
ಗೊತ್ತುಗೆಟ್ಟಿದ್ದು ಬಲ್ಹೆ
ನಿಂತು ನೋಡಿ ಶಿಶುನಾಳಧೀಶ ತನ್ನಂತೆ ತಾ ನೋಡಿದನವ್ವಾ ||೪||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಡಕುತ ನಾ ಎಲ್ಲಿ ಹೊಗಲಿ?
Next post ಮಳಿ ಬಂತೇ ರಮಣಿ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys