ಸಂಬಂಧಿಕರನ್ನು ನಂಬಿದರೆ
ಆದೀತು ದಿಗ್ಬಂಧ
ಸ್ನೇಹಿತರನ್ನು ನಂಬಿದರೆ
ಆದೀತು ಅನಾಹುತ
ನಿನ್ನನೇ ನೀ ನಂಬು
ಜಡಭರತ ಎದ್ದೇಳು ಅನವರತ.
*****
Related Post
ಸಣ್ಣ ಕತೆ
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…