ರಸ ಒಡೆದಂತೆ, ದೆಸೆದೆಸೆಯನಾಲಿಸುವ ಮನವ
ತನ್ನ ವಶವ ಮಾಡಿ ನಿಲಿಸಿ, ಹುಸಿಯ ಬಿಟ್ಟು,
ಮಾಯೆಯ ಬಲಿಯ ನುಸುಳಿ ತಾ ನಿಶ್ಚಿಂತನಾಗಿ,
ದೀರವೀರನಾದಲ್ಲದೆ ಆ ಮಹಾ ಘನವ ಕಾಣಬಾರದು ಎಂದರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…