ಮನವ ನಿಲ್ಲಿಸಿಹೆನೆಂದು, ಆ ಮನದ ನೆಲೆಗಾಣದೆ
ಅರು ಹುಮರವೆಗೊಳಗಾಗಿ, ಕಳವಳ ಮುಂದುಮಾಡಿ,
ಚಿಂತೆ ಸಂತೋಷವ ನೋಡಲು, ಭ್ರಾಂತಿಗೊಂಡು
ತಿರುಗುವ ಮನುಜರಿರಾ ನೀವು ಕೇಳಿರೋ.
ಮನವ ನಿಲ್ಲಿಸುವುದಕ್ಕೆ ಶರಣರ ಸಂಗ ಬೇಕು.
ಜನನ ಮರಣವ ಗೆಲಿಯಬೇಕು.
ಗುರುಲಿಂಗಜಂಗಮದಲ್ಲಿ ವಂಚನೆ ಇಲ್ಲದೆ,
ಮನದ ಸಂಚಲವ ಹರಿದು, ನಿಶ್ಚಿಂತವಾಗಿ
ನಿಜವ ನಂಬಿ ಚಿತ್ರ ಸುಯಿಧಾನವಾದಲ್ಲದೆ,
ಮನದೊಳಗೆ ಲಿಂಗವು ಅಚ್ಚೊತ್ತಿದಂತಿರಬೇಕೆಂದರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…