ಕುಂತರೂ ನಿಂತರೂ
ಸಂತರೂ ಮಹಾಂತರೂ
ಶಾಂತರೂ ದಿಗ್ಭ್ರಾಂತರೂ
ಯಾರು ಏನೇ ಅಂತರೂ
ತುಂತುರು ಮಳೆ ನಿಲ್ಲದು
ಅಲ್ಲಿಯು ತುಂತುರು ಇಲ್ಲಿಯು ತುಂತುರು
ಆಚೆ ತುಂತುರು ಈಚೆ ತುಂತುರು
ಮೇಲೆ ತುಂತುರು ಕೆಳಗೆ ತುಂತುರು
ಎಲ್ಲೆಲ್ಲಿಯು ತುಂತುರು
ಅಂತೂ ಇಂತೂ ತುಂತುರು
ನಿಂತಿತೆಂದರೆ ಶುರು!
*****
ಕುಂತರೂ ನಿಂತರೂ
ಸಂತರೂ ಮಹಾಂತರೂ
ಶಾಂತರೂ ದಿಗ್ಭ್ರಾಂತರೂ
ಯಾರು ಏನೇ ಅಂತರೂ
ತುಂತುರು ಮಳೆ ನಿಲ್ಲದು
ಅಲ್ಲಿಯು ತುಂತುರು ಇಲ್ಲಿಯು ತುಂತುರು
ಆಚೆ ತುಂತುರು ಈಚೆ ತುಂತುರು
ಮೇಲೆ ತುಂತುರು ಕೆಳಗೆ ತುಂತುರು
ಎಲ್ಲೆಲ್ಲಿಯು ತುಂತುರು
ಅಂತೂ ಇಂತೂ ತುಂತುರು
ನಿಂತಿತೆಂದರೆ ಶುರು!
*****
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…