ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು ನಡೆದೇ ಕೂದಲುಗಳು ಅಂಕುರಿಸುತ್ತವೆ, ಎಂಬುದು ಸತ್ಯ.

ಸದ್ಯ ಸಾಗರದ ನಾರಾಯಣ ಬಂಢಾರಿ ವೃತ್ತಿಯಲ್ಲಿ ಕ್ಷೌರಿಕ ೪೦ ವರ್ಷಗಳಿಂದಲೂ ಉದ್ಯೋಗ ಮಾಡುತ್ತಿದ್ದ ಇವರು ಇತ್ತೀಚೆಗೆ ಗಿಡಮೂಲಿಕೆಗಳ ಸಂಗ್ರಹದಿಂದ ತೈಲವೊಂದನ್ನು ಕಂಡು ಹಿಡಿದು ಪ್ರಯೋಗಿಸಿ ಯಶಸ್ವಿಯಾದರು. ಈ ತೈಲದ ಹೆಸರು “ಕನಕ ಸಿಂಹಾದ್ರಿತೈಲ”. ಈಗಾಗಲೇ ಸಾವಿರಾರು ಜನ ಇದನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಸ್ನಾನದ ನಂತರ ದಿನ ಬಿಟ್ಟು ದಿನ ಹೀಗೆ ೪ ಬಾಟಲ್ ಮುಗಿಯುವವರೆಗೂ ಹಚ್ಚಿದರೆ ಕೇಶಗಳು ಪುನರ್‌ಸೃಷ್ಟಿಗೊಳ್ಳುತ್ತವೆ. ಇದರ ತಯಾರಿಕೆಯ ಮೂಲವನ್ನು ನಾರಾಯಣ ಬಂಢಾರಿ ಹೇಳಿಲ್ಲ. ಕೆಲವು ವಿದೇಶಿಯರೂ ಕೂಡ ಈ ತೈಲವನ್ನು ಕೊಂಡೊಯ್ದಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಿಕ್ಕು
Next post ಲೊರೇನ್

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys