ಬರಬಾರದೋ ಯೋನಿಯೊಳು ಜನಿಸಿ
ತಿಳಿದು ಒಂದೊಂದು ಎಣಎಣಿಸಿ ||ಪ||
ರಕ್ತದಿ ಬಿದ್ದು ಬಂದಿಯೋ
ಎದ್ದು ಬಂಧನದೊಳು ಬಂದು ಸಂದಿಸಂದಿಗೆ ||೧||
ಸಾವು ಸಂಗತಿಯಾಗಿ ಏಜೀದನ ಒಳಪೊಕ್ಕು
ಮಾಯಕ್ಕೆ ಮರುಳಾಗಿ ಮಣ್ಣುಗೂಡಿಸಿ ||೨||
ಧರಿಯೊಳು ನವಲಗುಂದ ನಾಗಲಿಂಗ
ಪರಮಚರಣಕ್ಕೆ ಹೊಂದಿ ಪವಿತ್ರನಾಗಿ ||೩||
*****
ಬರಬಾರದೋ ಯೋನಿಯೊಳು ಜನಿಸಿ
ತಿಳಿದು ಒಂದೊಂದು ಎಣಎಣಿಸಿ ||ಪ||
ರಕ್ತದಿ ಬಿದ್ದು ಬಂದಿಯೋ
ಎದ್ದು ಬಂಧನದೊಳು ಬಂದು ಸಂದಿಸಂದಿಗೆ ||೧||
ಸಾವು ಸಂಗತಿಯಾಗಿ ಏಜೀದನ ಒಳಪೊಕ್ಕು
ಮಾಯಕ್ಕೆ ಮರುಳಾಗಿ ಮಣ್ಣುಗೂಡಿಸಿ ||೨||
ಧರಿಯೊಳು ನವಲಗುಂದ ನಾಗಲಿಂಗ
ಪರಮಚರಣಕ್ಕೆ ಹೊಂದಿ ಪವಿತ್ರನಾಗಿ ||೩||
*****
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…