ಹನುಮಂತ ಹಾರಿದ ಲಂಕಾ

ಹನುಮಂತ ಹಾರಿದ ಲಂಕಾ
ಸುಟ್ಟು ಬಿಟ್ಟಾನೋ ಬಿಡು ನಿನ್ನ ಬಿಂಕಾ ||ಪ||

ರಾಮ ರಘುಪತಿ ಭಕ್ತಾ
ಒಂದು ನಿಮಿಷದೊಳಗೆ ತಂದುಕೊಟ್ಟಾನೋ ಸೀತಾ
ಹೌಹೌದು ರಾಮರವದೂತಾ ||೧||

ರಾಮ ಲಕ್ಷ್ಮಣರ ಮಾತು
ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು
ಉಂಗುರ ಕೊಟ್ಟದ್ದು ಗೊತ್ತು ||೨||

ಶಿಶುನಾಳಧೀಶನ ಸ್ಮರಣಿ ಮರೆಯಬ್ಯಾಡ್ಯಾವತ್ತು
ರಾಮಾಯಣ ಇಲ್ಲಿಗೆ ಮುಗಿದಿತ್ತು
ಗುರುನಾಥ ಗೋವಿಂದನ ಪಾದ ಹಿಡೆಬೇಕೋ ತುರ್ತು ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ
Next post ರಾಮ ರಾವೇಣ ಹರಿ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys