ಮೆಂವ್ ಮೆಂವ್ ಬಿಸ್ ಬಿಸ್ ಮೆಂವ್ ಮೆಂವ್ ||ಪ||
ಅಡಗಿಯ ಮನೆಯೊಳು ಬಡಬಡ ಬರುವದು
ಕೊಡ ಹಾಲನು ಕುಡಿದು ಗಡಗಿಯ ಒಡೆವುದು ||೧||
ಕೋಣೆಯ ಮೂಲೆಯೊಳು ಹಾಲಿನ ಸ್ವಾರಿಯೊಳು
ಹಾಲಿನ ಕೆನೆಯನು ಕಾಲಿಲೆ ತೆಗೆವಂಥ ||೨||
ಮೀಸಲಹಾಲಿದು ಶಿಶುನಾಳಧೀಶನ
ವಸುಧಿಪಾಲ ಗುರುಗೋವಿಂದಗ ಸಲ್ಲಲಿ ||೩||
*****
ಮೆಂವ್ ಮೆಂವ್ ಬಿಸ್ ಬಿಸ್ ಮೆಂವ್ ಮೆಂವ್ ||ಪ||
ಅಡಗಿಯ ಮನೆಯೊಳು ಬಡಬಡ ಬರುವದು
ಕೊಡ ಹಾಲನು ಕುಡಿದು ಗಡಗಿಯ ಒಡೆವುದು ||೧||
ಕೋಣೆಯ ಮೂಲೆಯೊಳು ಹಾಲಿನ ಸ್ವಾರಿಯೊಳು
ಹಾಲಿನ ಕೆನೆಯನು ಕಾಲಿಲೆ ತೆಗೆವಂಥ ||೨||
ಮೀಸಲಹಾಲಿದು ಶಿಶುನಾಳಧೀಶನ
ವಸುಧಿಪಾಲ ಗುರುಗೋವಿಂದಗ ಸಲ್ಲಲಿ ||೩||
*****
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…