ಗೋಡೆಗಳು
ಕೋಟೆಗಳು
ಗೋಪುರ
ಅರಮನೆಗಳು
ಮುಖದ ಬಿಗಿ ಮೌನದಲಿ
ಬಚ್ಚಿಟ್ಟುಕೊಂಡಿ ಹಾಸ ಇದು
ಇತಿಹಾಸ!
*****
Related Post
ಸಣ್ಣ ಕತೆ
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಏಡಿರಾಜ
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…