ಬಂಧನ- ಬಿಡುವು

ನೀರುಣಿಸಿ ಸಲುಹಿದರು ಹುಳುಹತ್ತಿ ಬೆಳೆಯಲಿಲ್ಲಾ !
ತಿಳಿಯಲಿಲ್ಲೆನಗೆ ಮಣ್ಣಲ್ಲಾ ಉಸುಕೆಂದು ಈ ನೆಲಾ!
ಹೃದಯ ಬಟ್ಟಲೊಳು ಭಕ್ತಿ ಹಾಲು; ದೇವನೊಲಿಯಲಿಲ್ಲಾ!
ಬಟ್ಟಲೇ ಎಂಜಲಾಗಿಹುದು; ಮಾಯೆ ಈ ಹೃದಯವಲಾ!

ಚಲುವಾದ ಕಾಯಾಯ್ತು; ತಿನ್ನಲಾಸೆ ಮನಕಾಯ್ತು
ಮರವೇರಿ ಹರಿದು; ಕೆಳಗಿಳಿದು ಒಡೆದೆ; ಹುಳುಕಾಯ್ತು!
ಹೊನ್ನಿನರಮನೆ ಇತ್ತು; ಎದೆಯುಬ್ಬಿ ಮನ ಹೋಯ್ತು
ಓಡಿ ಹಿಡಿಯುತ ನೋಡಿದೆ; ಸ್ವಪ್ನವೆಂದಾಯ್ತು!

ಹಳ್ಳದಲಿ ಈಸಾಡಿ ಸಾಕೆಂದು ಬರುವಾಗ; ಕೇದಗೆವನ !
ತಡೆಯದಾ ಮೂಗು ಕೈಗೆ ದುಡುಕೆಂದಾಗ; ಹಾ! ಹೆಡೆ ಹಾವಿನ
ಜೀವನದಿ ಏಕಾಗಿ ಜೋಕೆಯಿಂದಿರುವಾಗ; ಆಶೆ ಬಂಧನ!
ನೆಚ್ಚಿ ಗುರುವರನ ಬೇಡುವದೇ ಮುಕುತಿ ಮಾನವನ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಊನ
Next post ಸೋಜಿಗ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys