ಸ್ವಾರ್ಥಕ್ಕೆ ಗೆಳೆತನ

ಗೆಳೆತನ ಮಾಡುವರು ಬರಿ ಹೇಳಿಕೊಳ್ಳಲಿಕೆ
ಗೆಳೆತನ ಮಾಡಿಕೊಳ್ಳುವರು ತಮ್ಮ ಸ್ವಾರ್ಥಕ್ಕೆ
ಗೆಳೆತನದಲ್ಲಿ ಗೆಳೆಯನಿಗೆ ಕೇಡು ಬಯಸುವರು
ಗೆಳೆತನದಲ್ಲಿ ಹಾಡುಹಗಲಲೆ ಹಾಳು ಬಾವಿಗೆ ತಳ್ಳುವರು

ಓರ್ವಗೆಳೆಯ ಶ್ರೀಮಂತನಿದ್ದರೆ ಹತ್ತಿರದ
ಹಣವು ದುಷ್ಚಟಗಳಿಗೆ ವಿನಿಯೋಗಿಸುವರು
ಗೆಳೆಯನಿಗೆ ದುಷ್ಚಟಗಳಿಗೆ ತಳ್ಳುವರು
ಆತನಿಗೆ ಬಡವನನ್ನಾಗಿ ಮಾಡಲು ಯತ್ನಿಸುವರು.

ನನ್ನ ಗೆಳೆಯ ನನ್ನ ಗೆಳೆಯರೆಂದು ಉತ್ಸಾಹ ಪಡುವನು
ತಿಳಿಯದೆ ಮೂರ್ಖನಂತೆ ಬಲೆಯಲ್ಲಿ ಬೀಳುವನು
ಗೆಳೆತನದಲ್ಲಿಯೆ ಗೆಳೆಯರ ಸಂಪರ್ಕ ಬೆಳೆಸಿ
ಪ್ರೀತಿ-ಪ್ರೇಮವೆಂಬ ಮಹಾಬಲೆಯಲ್ಲಿ ತಾನೇ ಬೀಳುವನು.

ಪ್ರೀತಿವೆಂಬ ತುಂಬು ವಿಷದಲ್ಲಿ ಆತನನ್ನು ಬೆರೆಸುವರು
ವಿದ್ಯಾರ್ಜನೆಯ ಮಾಡುವ ಕ್ರಮ ಬಿಡಿಸಲು ಯತ್ನಿಸುವರು
ಈ ವಿಷಯವನ್ನರಿತ ಮೂರ್ಖರು ತಾ ಪ್ರೀತಿಸುವುದು
ಬಿಟ್ಟು ವಿದ್ಯಾಭ್ಯಾಸತನ್ಮಯನಾಗಿ ಹೊಸದಾರಿ ಕಂಡನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾತ್ ರೂಮ್ ಗೀತೆ
Next post ನಂಟಿನ ಕೊನೆಯ ಬಲ್ಲವರಾರು?

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys