ಶರತ್ಕಾಲದ ಚೆಲುವ ಹೊದ್ದು ನಿಂತಿವೆ ಮರ ಕಾಡುದಾರಿಗಳೆಲ್ಲ ಒಣಗಿವೆ; ಕಾರ್ತಿಕದ ಸಂಜೆಬೆಳಕಲ್ಲಿ ಮಿಂಚುವ ನೀರು ಶಾಂತ ಆಗಸವನ್ನು ಪ್ರತಿಫಲಿಸಿದೆ; ಬಂಡಗಳ ನಡುವೆ ಮಡುನಿಂತ ನೀರಿನ ಮೇಲೆ ಐವತ್ತೊಂಬತ್ತು ಹಂಸ ತೇಲಿವೆ. ನಾನು ಮೊದಲೆಣಿಕೆ ಮಾಡಿದ್ದು...
ಪಡಸಾಲೆಯಲ್ಲಿ ನೇತು ಹಾಕಿದ್ದ ತಾತನ ಚಿತ್ರ ನೋಡುತ್ತ ನಿಂತಿತ್ತು ಮಗು. "ಅಮ್ಮ! ತಾತಂಗೆ, ಕಣ್ಣು, ಮೂಗು, ಬಾಯಿ, ಎಲ್ಲಾ ಇದೆ ಗಡ್ಡ ಏಕೆ ಇಲ್ಲ?" ಎಂದು ಕೇಳಿತು. "ತಾತಂಗೆ ಗಡ್ಡ ಇದೆ ಅಲ್ಲ, ಕಾಣಿಸಲಿಲ್ಲವೆ?"...
ಹೊಸತೆ ಇರಲಿ, ಹಳತೆ ಇರಲಿ, ಒಳಿತು ಯಾವುದೊ, ಬಾಳ್ಗೆ ಬರಲಿ! ಮೂಡಲೇನು, ಪಡುವಲೇನು? ಬೆಳಕ ಬದುಕಿಗೆ ಹೂಡಿ ತರಲಿ ! ಹಳ್ಳ-ತಿಟ್ಟು ಸರಿಯಲಿ- ಒಳ್ಳೆ ದಾರಿ ಸಮೆಯಲಿ! ೧ ಸೃಷ್ಟಿ ದೇವಿ ಕೊಟ್ಟ ಪಯಿರ...
"ಗಲಗಸದೆ ಗಾಬರಿಗೊಳಿಸದೆ ಮಿಗೆ ಕಲಹವ ಗಂಟುವಡಿಸದೆ ಬಲುಮೆಗೆಯ್ಯದೆ ಬಾಲೆಯ ಬಣ್ಣವಾತಿನಿಂ ದೊಲಿಸಿಯೊತ್ತಿಗೆ ಬರಿಸುವುದು" ಇದು ಸಂಚಿಯ ಹೊನ್ನಮ್ಮ ತನ್ನ ಕೃತಿ "ಹದಿಬದೆಯ ಧರ್ಮ"ದಲ್ಲಿ ಪತಿಧರ್ಮದ ಕುರಿತು ಹೇಳಿದ ನುಡಿಗಳಲ್ಲಿ ಒಂದು. ಹೆಣ್ಣು ಸೂಕ್ಷ್ಮಮನಸ್ಸಿನವಳು. ಹಾಗಾಗಿ...
ಪ್ರಸ್ತಾವನೆ ನಮ್ಮ ಆಮಂತ್ರಣದ ಮೇರೆಗೆ ಮೈಸೂರ ಪ್ರಾಚ್ಯ ಸಂಶೋಧನ ಇಲಾಖೆಯ ಡಾಯರೆಕ್ಟರರಾದ ಡಾ|| ಎಮ್. ಎಚ್. ಕೃಷ್ಣ ಎಂ. ಎ. ಡಿ. ಲಿಟ್. (ಲಂಡನ್) ಅವರು`ಕರ್ನಾಟಕದ ಪೂರ್ವ ಚರಿತ್ರೆ' ಎಂಬ ವಿಷಯವಾಗಿ ಸಂಸ್ಥೆಯ ವಾರ್ಷಿಕ...