ಭರತವಾಕ್ಯ

ಹೊಸತೆ ಇರಲಿ, ಹಳತೆ ಇರಲಿ, ಒಳಿತು ಯಾವುದೊ, ಬಾಳ್ಗೆ ಬರಲಿ! ಮೂಡಲೇನು, ಪಡುವಲೇನು? ಬೆಳಕ ಬದುಕಿಗೆ ಹೂಡಿ ತರಲಿ ! ಹಳ್ಳ-ತಿಟ್ಟು ಸರಿಯಲಿ- ಒಳ್ಳೆ ದಾರಿ ಸಮೆಯಲಿ! ೧ ಸೃಷ್ಟಿ ದೇವಿ ಕೊಟ್ಟ ಪಯಿರ...
ಅಪರಾಧದ ಒಂದು ಮುಖವಾಗಬಲ್ಲ – ವೈವಾಹಿಕ ಅತ್ಯಾಚಾರ

ಅಪರಾಧದ ಒಂದು ಮುಖವಾಗಬಲ್ಲ – ವೈವಾಹಿಕ ಅತ್ಯಾಚಾರ

"ಗಲಗಸದೆ ಗಾಬರಿಗೊಳಿಸದೆ ಮಿಗೆ ಕಲಹವ ಗಂಟುವಡಿಸದೆ ಬಲುಮೆಗೆಯ್ಯದೆ ಬಾಲೆಯ ಬಣ್ಣವಾತಿನಿಂ ದೊಲಿಸಿಯೊತ್ತಿಗೆ ಬರಿಸುವುದು" ಇದು ಸಂಚಿಯ ಹೊನ್ನಮ್ಮ ತನ್ನ ಕೃತಿ "ಹದಿಬದೆಯ ಧರ್‍ಮ"ದಲ್ಲಿ ಪತಿಧರ್‍ಮದ ಕುರಿತು ಹೇಳಿದ ನುಡಿಗಳಲ್ಲಿ ಒಂದು. ಹೆಣ್ಣು ಸೂಕ್ಷ್ಮಮನಸ್ಸಿನವಳು. ಹಾಗಾಗಿ...

ನಾಳೆ

ಯೆಡ್ತಿ ಊರಾಗ್ ಇಲ್ಲ ಮುನಿಯ ಊರ್‍ಗ್ ಓಗೌಳೆ ಜಾಣೆ! ಜೀತ ತುಂಬ ಜೋಬೀಲೈತೆ ನಿಕ್ಕ ಲ್ನೋವ್ ಅತ್ತಾಣೆ! ೧ ಅತ್ತಾಣೇಗು ಯೆಂಡ ತತ್ತ ದೋಸ್ತೀವ್ರ್ ಎಲ್ಲ ಯೀರ್‍ಲಿ! ನೀನ್ ನಂಗೇನು ಬುದ್ಯೋಳ್ಬೇಡ ನಾಳೆ ಗೀಳೆ...

ಅಭಿರುಚಿ

ಆನಂದದಿಂದ ಬಂದೀ ಜಗದ ರುಚಿಯೆ ಕಹಿ ಯೆಂದು ಕಾತರಗೊಳ್ಳಬೇಡ, ನಾಲಿಗೆಯೆ! ಇದು ಎಲ್ಲವೂ ಅನ್ನ; ಅದರದರ ರುಚಿಯದಕೆ; ಬಿಡು, ನಿನ್ನ ಬಯಕೆಯ ಬಣ್ಣವೆರಚದಿರು, ರಸವೆ ಸಿಹಿ. ಒಗರು, ಸಿಹಿ, ಕಹಿ, ಕಾರ, ಉಪ್ಪು, ಹುಳಿ,...
ಕರ್ಣಾಟಕದ ಜನತೆಯ ಪೂರ್ವಚರಿತ್ರೆ

ಕರ್ಣಾಟಕದ ಜನತೆಯ ಪೂರ್ವಚರಿತ್ರೆ

ಪ್ರಸ್ತಾವನೆ ನಮ್ಮ ಆಮಂತ್ರಣದ ಮೇರೆಗೆ ಮೈಸೂರ ಪ್ರಾಚ್ಯ ಸಂಶೋಧನ ಇಲಾಖೆಯ ಡಾಯರೆಕ್ಟರರಾದ ಡಾ|| ಎಮ್. ಎಚ್. ಕೃಷ್ಣ ಎಂ. ಎ. ಡಿ. ಲಿಟ್. (ಲಂಡನ್) ಅವರು`ಕರ್ನಾಟಕದ ಪೂರ್ವ ಚರಿತ್ರೆ' ಎಂಬ ವಿಷಯವಾಗಿ ಸಂಸ್ಥೆಯ ವಾರ್ಷಿಕ...

ಅದೆಂತು ಕೊರತೆಯಪ್ಪುದು? ಅನ್ನದ ವಿಧಿಯನರಿತರೆ

ವಿಧವಿಧದೊಳಿಲ್ಲಿರ್‍ಪ ಜೀವಕೆಲ್ಲಕು ಹುದುಗಿಹುದಲ್ಲಲ್ಲೇ ಪ್ರತ್ಯೇಕದನ್ನಡುಗೆ ಅದಕೆಂದೆ ಇಷ್ಟೊಂದು ಹಸುರುಡುಗೆ ಅದರನ್ನ ಇದಕಲ್ಲ ಕಿತ್ತೆಸೆವ ಕೇಡಿಲ್ಲ ಆದೊಡಂ ಮನಜನಿದಕಪವಾದವಲಾ - ವಿಜ್ಞಾನೇಶ್ವರಾ *****
ಪಾಪಿಯ ಪಾಡು – ೨೦

ಪಾಪಿಯ ಪಾಡು – ೨೦

ಜೀನ್ ವಾಲ್ಜೀನನು, ಮೇರಿಯಸ್ಸಿನ ಮೇಲೆ ಬಾಗಿ, ತನ್ನ ಬೊಗಸೆಯಲ್ಲಿ ಸ್ವಲ್ಪ ನೀರನ್ನು ತೆಗೆದು, ಅವನ ಮುಖದಮೇಲೆ ಮೆಲ್ಲನೆ ಚಿಮುಕಿಸಿದನು. ಮತ್ತೊಂದಾವೃತ್ತಿ ನದಿಯೊಳಕ್ಕೆ ತನ್ನ ಕೈಯನ್ನು ಇಡು ತಿರುವಾಗ, ಹಠಾತ್ತಾಗಿ ಅವನ ಮನಸಿಗೆ ಏನೋ ಹೇಳಲಾಗ...

ಗ್ರಹಚಾರ

ನಾನು ನೀನಾಡಿಸುವ ಸೂತ್ರದ ಗೊಂಬೆ ಆದರೆ ನಿನ್ನ ಮರೆತು ಬಾಳಿರುವೆ ಎಲ್ಲಕ್ಕೂ ನಾನೆಂಬ ಅಹಂಕಾರದಲಿ ನನ್ನ ಮೂಲಧಾಮವೆ ಮರೆತಿರುವೆ ನಾವು ನಮ್ಮವರೆಲ್ಲ ಭವದ ಜಾತ್ರೆಯಲಿ ಆದರೆ ಜಾತ್ರೆಯೇ ಆಗಿದೆ ನೈಜ ಪಾತ್ರೆ ಮತ್ತೆ ಮತ್ತೆ...
cheap jordans|wholesale air max|wholesale jordans|wholesale jewelry|wholesale jerseys