ಸಪ್ನ

ಮಲಗಿದಾಗಲೆಲ್ಲಾ ಅವೇ
ಕನಸುಗಳು ಮರುಕಳಿಸಿ
ಅಂಕು ಡೊಂಕು ಕತ್ತಲೆದಾರಿ
ಕಂದರದಲಿ ನನ್ನೊಗಿದು ಬಿಡುತ್ತದೆ
ಬೆಚ್ಚಿ ಬಿದ್ದು ಎದ್ದು ಕೂರುತ್ತೇನೆ.

ಮುಳುಗಿದನೋ ತೇಲಿದನೋ
ಈಜಿದನೋ ಕಿತ್ತು ಕಿತ್ತು
ಕಿಬ್ಬೊಟ್ಟೆಯ ನರಗಳೆಲ್ಲಾ
ಪರ್ವತದ ಗುಡ್ಡೆ ರಾಶಿ
ಕತ್ತಲ ಲೋಕದಲಿ ನಾನೀಗಿ ಬತ್ತಲೆ.

ಸರ್ವಸ್ವ ಎಲ್ಲವೂ ಎಲ್ಲೋ ಕಳೆದ
ಕಳವಳ ಭವಬಂಧನ
ದಾರಿ ತುಂಬ ಹಬ್ಬಿದ ಸೀಕುಜಾಲಿ
ಕೇಳಿ ಆಲಿಸಿದ ಶಬ್ದಗಳೆಲ್ಲಾ
ಕೆಸರಲ್ಲಿ ಸಿಲುಕಿ ನನ್ನೊಳಗೆ ಗದ್ದಲದ ಕಾಡು,

ಪದೇ ಪದೇ ಚಕ್ಕಂದವಾಡಿದ
ಜೋಕಾಲಿ ಜೇಕು ಎದೆ ಅಂಗಳದಲಿ
ಬಿರುಗಾಳಿ ಬೀಸಿ ಮುರಿದ ಮಲ್ಲಿಗೆ ಚಪ್ಪರ
ಹೂಹಸಿರಿಗಳಿಲ್ಲದ ಮರಭೂಮಿ
ಏನಹೇಳ ಬೇಕೆಂದರೂ ಶಬ್ದಗಳಗೆ ಸಿಗದ ಸಪ್ನಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀವನ ರಸ
Next post ನಿಶಬ್ದದ ತಂಗಾಳಿ ತಾಗಿ ಹೋಯಿತು

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

cheap jordans|wholesale air max|wholesale jordans|wholesale jewelry|wholesale jerseys