ನರಜನ್ಮ

ಬಾಳನ್ನು ಒರೆಗೆ ಹಚ್ಚಿನೋಡು
ಇಂದ್ರಿಯಗಳಿಗೆ ತೊಂದ್ರೆ ಇಟ್ಟು ಕಾಡು
ಮನಸ್ಸಿನ್ನು ಮುಕ್ತಿ ಮಾರ್ಗಕ್ಕೆ ದೂಡು
ಆತ್ಮನ ಸಹಚರದಲಿ ಪರಮಾತ್ಮನ ಹಾಡು

ಯಾವಕ್ಷಣಗಳಿವು ಮನುಜ!
ಬರೀ ಮೋಜೆಂದು ಬಗೆದೆಯಾ?
ಇಂದ್ರಿಯ ಗಟ್ಟಿ ಇರುವಾಗು ಸುಖ
ನಂತರ ಪಾಪದ ಪರ್ವತ ಕಾಣೆಯಾ?

ಏಸೋ ಜನುಮದ ನಂಟು
ಮಾನವ ಈ ಜನುಮ ಪಡೆಯಲು
ಆದರೆ ಇದನ್ನು ಕಳೆಯದಿರು ವ್ಯರ್ಥ
ಮತ್ತೇಷ್ಟು ಯುಗಗಳೋ ಈ ಜನ್ಮ ಕಾಣಲು

ಸದಾ ಮನಸ್ಸು ಪತನದತ್ತ ವಾಲಿದೆ
ಹೌದು ಅದರ ಅದು ಸಹಜ ಗುಣ
ಮನಸ್ಸಿನ ಮೇಲೆ ಸವಾರಿ ಮಾಡು
ಕಲಿಸು ನೀನು ಮನಕ್ಕೆ ಸತ್ವ ಗುಣ

ಸಾಧಿಸಬೇಕು ನರನೆ ಭಕ್ತಿಯನ್ನು
ನೀ ಮತ್ತೆ ಪಡೆಯಬೇಕು ಪುಣ್ಯ
ಪಾಪಗಳರಿಯದೆ ಸಖ್ಯ ಅನುಭವಿಸಿದರೆ
ಮಾಣಿಕ್ಯ ವಿಠಲ ಆಗಲಾರ ಧನ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಂದಿಸದಿರು ನೀ ಕಾಲವನು
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೭ನೆಯ ಖಂಡ – ಅನನ್ಯಗತಿಕತ್ವವೂ, ಸಂಕಲ್ಪಶಕ್ತಿಯೂ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys