ವೈದ್ಯೋ ನಾರಾಯಣ ಹರಿ

ದೇವನು ಇವ ದೇವನು
ನರ ದೇಹಕೆ ಇವ ದೇವನು
ಹುಟ್ಟಿಗೆ ಮರು ಹುಟ್ಟು ನೀಡಿ
ಕಾಯುವ ಈ ವೈದ್ಯನೂ

ಬಾಧೆಯಲಿ ನಲುಗಿದ ದೇಹಕ್ಕೆ
ಮುಕ್ತಿದಾತ ವೈದ್ಯನು ತಾನಾಗಿಹನು
ವ್ಯಾಧಿಯೆನ್ನುವ ವೈರಿಯ
ಬಡಿದೋಡಿ ಸುವ ಈಶನು

ನೋವ ನೀಡಿ ನಲಿವು ಕೊಡುವ
ಕಹಿಯ ತಿನ್ನಿಸಿ ಸವಿ ಬಾಳು ಕಲ್ಪಿಸುವ
ತಕ್ಕ ಮಂತ್ರಗಳ ಓದುತ್ತಾ
ವ್ಯಾಧಿ ಎಂಬ ಪ್ರೇತವ ಹೊಡೆದೋಡಿಸುವ

ಜನ್ಮ ನೀಡುವಳು ತಾಯಿಯು
ಮರುಜನ್ಮ ನೀಡುವನು ವೈದ್ಯನು
ದೇವರೊಡನೆ ದೇವನಾಗಿ
ನಮ್ಮ ಕಾಪಾಡುವ ಹರಿನಾರಾಯಣನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುದುಕರು
Next post ಪ್ರೀತಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys