ನಡತೆ

ಬುಂಡೇಗೆ ಯೆಂಡ್ ಎಂಗೆ ಯೆಂಡಕ್ಕೆ ನೊರೆಯಂಗೆ
ಅಂಗೇನೆ ಮನ್ಸಂಗು ಒಳ್ಳೆ ನಡತೆ.
ಬುಂಡೇಗೆ ಆಲೆಂಗೆ ಆಲೊಳಗೆ ವುಳವೆಂಗೆ
ಅಂಗೇನೆ ಆಳ್ ನಡತೆ ನರಮನ್ಸಗೆ.
ಅಮಲಿಂದ ಯೆಂಡ್‌ಕುಡಕ ಗುಲ್ಲಿಂದ ಪಡಕಾನೆ
ನಡತೇಂದ ಗೊತ್ತಾಗ್ತೆ ಒಳ್ಳೆ ಮನ್ಸ.
ಸದ್ದಿಂತ ಕೆಟ್ ಕಾಸ ಮುಕದಿಂದ ಮಾರವ್ನ
ನಡತೀಂದ ನೋಡ್ ಬೈದು ಕೆಟ್ ಮನ್ಸನ ೧

ಮುನಿಯಣ್ಣ ಯೆಚ್ಚಳ್ತೆ ಬುಟ್ರದೇ ಒಳ್ಳೆ ನಡತೆ!
ನಮ್ಮೆಂಡ ಪಕ್ದೋನ್ನು ಕೊಟ್ರದೇ ಒಳ್ಳೆ ನಡತೆ!
ನಾ ಕುಡದು ಬೇವಾರ್‍ಸಿಗ್ ಆಡೋದೆ ಒಳ್ಳೆ ನಡತೆ!
ಬೇವಾರ್‍ಸಿ ನನ್ ಆಡ್ನ ಬರೆಯೋದೆ ಒಳ್ಳೆ ನಡತೆ! ೨
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುರ್‍ಲಭಯುಕ್ತಿ
Next post ಮತ್ತೆ ಸೀತಾಯಣದ ನೆನಪು ಕೆದಕಿ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys