“ಪೇಪರ್ ಓದ್ಯಾ ಶಾಮಣ್ಣಾ?” ಶೀನಣ್ಣ ಕೇಳಿದ. ಸಾರಿಗೆ ಬಸ್ ಉರುಳಿ ಎಂಟು ಹತ್ತು ಜನ ಸತ್ತರಂತೆ ಶಾಮಣ್ಣ “ಹಾಗಾದರೆ ಅದು ಇನ್ನೆಂತಹ ಬಾರಿ ಪಾತ್ರೆಯಪ್ಪಾ ಸಾರು ಮಾಡಿದ್ದು? ಬಸ್ಸು ಮುಳುಗುವಷ್ಟು ಭಾರಿ ಪಾತ್ರೆ ನಾನು ಇವತ್ತೇ ಕೇಳುತ್ತಿರುವುದು ತುಂಬಾ ತಮಾಷೆ ಆಗಿದೆಯಲ್ಲಾ!”
***
Related Post
ಸಣ್ಣ ಕತೆ
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…