ಪಂಡಿತ ಮದನ ಮೋಹನ ಮಾಳವೀಯರದ್ದು ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬಹುದೊಡ್ಡ ಹೆಸರು ಒಂದು ದಿನ ಅವರು ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದಾಗ ತಮ್ಮಭಾರಿ ಮೀಸೆಯನ್ನೂ ಸಹ ಬೋಳಿಸಿಕೊಂಡರು ಹೊರಗಡೆ ಸಂಚಾರ ಹೊರಟಾಗ ಎದುರಾದ ಸ್ನೇಹಿತರೂಬ್ಬರು ಇವರನ್ನು ಕಂಡು “ಇದೇನು ತಮ್ಮಮೀಸೆಯನ್ನೂ ಇಂದು ಬೋಳಿಸಿ ಕೊಂಡಿರುವಿರಲ್ಲಾ ಏಕೆಂದು ಕೇಳಬಹುದೆ? ಅದು ಇದ್ದಿದ್ದರೆ ನಿಮಗೇನು ತೊಂದರೆಯಾಗಿರುತ್ತಿತ್ತು?” ಕೇಳಿದರು ಆ ಮಿತ್ರ. ಅದಕ್ಕೆ ಮಾಳವೀಯರ ಉತ್ತರ ಸಿದ್ದವಾಗಿತ್ತು. “ಇದಕ್ಕೆ ಕಾರಣ ಇಷ್ಟೆ; ನಮ್ಮ ಭರತ ಭೂಮಿಯಲ್ಲಿ ಎಲ್ಲ ಸಹೋದರರು ಪಡಬಾರದ ಕಷ್ಟವನ್ನು ಅನುಭವಿಸುತ್ತಿರುವಾಗ ಅವರಿಗೆ ಯಾವ ಸಹಾಯವನ್ನು ಮಾಡಲಾಗದಿರುವ ಈ ಪುರುಷತ್ವದ ಮೀಸೆ ಏತಕ್ಕಾಗಿ ಬೇಕು? ಅದಕ್ಕಾಗಿ ನಾನು ನನ್ನ ಮೀಸೆಯನ್ನು ಬೋಳಿಸಿದ್ದೇನೆ” ಎಂದರು ಮಾಳವೀಯರು.
***
Related Post
ಸಣ್ಣ ಕತೆ
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…