ಕನ್ನಡ ಅಭಿಮಾನ

ಮುಗಿಲೇರಿದ ಸಿರಿಗನ್ನಡ ಬಾವುಟ ಹಾರಲಿ ಮೊದಲು ಎದೆಯಲ್ಲಿ ಚರಿತೆಯ ಪಡೆದಿಹ ಕನ್ನಡ ರಥಕೆ ಹೊಸ ಹಾದಿಯನು ತೋರುತಲಿ ಮಲಗಿದ ಮನಗಳು ಎಚ್ಚರವಾಗಲಿ ಕನ್ನಡ ಮೈತಾಳಿ ಭವಿಷ್ಯ ಕಾಣದ ನೆಲಜಲ ಕಾಯಲು ಅಭಿಮಾನವ ಚೆಲ್ಲಿ ಎದ್ದಿಹ...
ಸಾಂಪ್ರತ

ಸಾಂಪ್ರತ

ಕನ್ನಡ ಎಂ.ಎ. ನಲ್ಲಿ ಮೈಸೂರು ಯೂನಿವರ್ಸಿಟಿಯಲ್ಲಿಯೇ ಪ್ರಥಮ ಬ್ಯಾಂಕ್ ಸಿಕ್ಕಾಗ ನನಗಾದ ಆನಂದ ಅಪರಿಮಿತ. ಒಟ್ಟು ಎಂಟು ಬಂಗಾರದ ಪದಕಗಳು ನನಗೆ ಲಭಿಸಿದ್ದವು. ಈ ಒಂದು ರಾಂಕ್‌ಗಾಗಿ. ಇದೇ ಮೊದಲ ಬಾರಿಯೇನೂ ನಾನು ರಾಂಕ್...

ನಿಲುವಂಗಿ

ನನ್ನ ಹಾಡಿಗದೊಂದು ನಿಲುವಂಗಿ ಹೊಲಿದೆ ಹಳೆಪುರಾಣವ ಬಳಸಿ ಬುಡದಿಂದ ತುದಿಗೆ, ಹೊಲಿದೆ ಬಣ್ಣದ ಜರಿಕಸೂತಿ ಹೆಣಿಗೆ. ಯಾರೋ ಪೆದ್ದರು ನಿಲುವಂಗಿ ಕದ್ದರು, ತಮ್ಮದೇ ಎನ್ನುವಂತೆ ಅದ ತೊಟ್ಟು ಮೆರೆದರು ಲೋಕದೆದುರು; ಚಿಂತಿಲ್ಲ ಹಾಡೇ, ತೊಡಲಿ...

ವೃಕ್ಷಾಲಾಪ

ಉದರಿದ ಹೂ ಒಂದು, ಗಾಳಿ ಜೊತೆ ಸೇರಿ ದಾರಿ ತಪ್ಪಿತು. ತಾಯಿ ಗಿಡ ಹೇಳಿತು- "ಪೋಲಿ ಗಾಳಿ ಜೊತೆ ಅಲೆಯ ಬೇಡ" ಎಂದು. ಹೂ ಕೇಳಲಿಲ್ಲ. ಗಾಳಿ ಬಿಡಲಿಲ್ಲ. ತೋಳು ತೋಳಿಗೆ ಸೇರಿಸಿ ಗಾಳಿ-ಹೂವು...

ಕನ್ನಡ ಕಾವ್ಯದ ಅಭಿಮನ್ಯು

(ದಿವಂಗತ ಗೆ. ಪೇಜಾವರ ಸದಾಶಿವರಾಯರನ್ನು ಕುರಿತು) ಕಡಲ ದಾಂಟುವದೆ ಕಡು ಪಾಪವೆಂದುಸಿರುತಿಹ ಕುರುಡು ನಂಬಿಗೆಯ ಹಿಂತುಳಿದು ಮುಂದಡಿಯಿಟ್ಟೆ ನಾಡ ನಿಲಿಸುವ ಯಂತ್ರವಿದ್ಯೆಯೆಡೆ ಗುರಿಯಿಟ್ಟೆ. ನಾಡ ಹಿರಿಯರ ನೋಟದಂತೆ ನಡೆದಿರಲಹಹ! ಪಡುವಣದ ವಿದ್ಯೆಯೆದೆ ತೆರೆಯೆ ಚಕ್ರವ್ಯೂಹ...

ಅವಿರತ ಯಜ್ಞ

ಭುವಿಯ ಚೇತನಾಗ್ನಿಯಲ್ಲಿ ಸೂರ್‍ಯ ಬಲಿಯು ನೀಡುವ; ಅಮೃತಗರ್ಭನಾದ ಸೋಮ ಸೋಮರಸವನೂಡುವ. ಅಗಣಿತ ಗ್ರಹ-ತಾರಕಾಳಿ ಮಧುಹೋಮವ ನಡೆಸಿವೆ; ಮೋಡ- ಗುಡುಗು, ಮಿಂಚು-ಸಿಡಿಲು ಉದಧಿಗರ್ಘ್ಯ ಕೊಡುತಿವೆ! ೫ ಸಾಗರ ಹೋತಾರನಾಗಿ ಸೂರ್ಯಗೆ ಬಲಿ ನೀಡುವ; ಸೂರ್ಯನು ದಾತಾರನಾಗಿ...
ಪ್ರಾತಃ ಸ್ಮರಣೀಯ ಬಸವಣ್ಣನವರು

ಪ್ರಾತಃ ಸ್ಮರಣೀಯ ಬಸವಣ್ಣನವರು

ಮಹಾ ಮಾನವತಾವಾದಿ ಬಸವಣ್ಣನವರ ಕರ್ಮಭೂಮಿ ಈ ಬೀದರ ಜಿಲ್ಲೆಯ ಕಲ್ಯಾಣ ನಾಡು ಎಂದಾಗ ನಮ್ಮ ಎದೆ ತುಂಬಿ ಬರುತ್ತದೆ. ಈ ಬೀದರ ಜಿಲ್ಲೆ ಶರಣರ, ಸಂತರ, ಪುಣ್ಯ ಭೂಮಿ. ಈ ನಾಡಿನಲ್ಲಿ ಬಾಳಿ ಬದುಕಿದ...

ಈ ಮೋಸ ದೋಸವಲ್ಲ

ಅಗಲೆಲ್ಲ ಬೆವರ್ ಅರ್‍ಸಿ ಜೀತ ಕೆರ್‍ಕೊಂಡು ಅಟ್ಟೀಗ್ ನಾ ಬತ್ತಂದ್ರೆ ಮೈ ಕೈ ಮುರ್‍ಕೊಂಡು ಜೋಬೆಲ್ಲ ಜಡ್ತಿ ಮಾಡ್ತೌಳ್ ನನ್ ಎಡ್ತಿ! ೧ ಒಂದ್ ದಪ ತಂದ್ ಜೀತ ಪೂರ ಕೊಟ್ಬುಟ್ಟಿ ಯೆಂಡಕ್ ಒಂಬತ್...

ಗಂಧವತಿ

ಗಂಧವತಿ ಪೃಥ್ವಿಯ ಸುಗಂಧ-ಕಂದದ ಬಳ್ಳಿ ಹಬ್ಬುತಿದೆ ಬೆಟ್ಟ ಸಾಲುಗಳಲ್ಲಿ; ಗಿರಿಶಿಖರ ಮುಕುಲದೊಲು ಮೊಗವನೆತ್ತಿವೆ ನಭದಲಲ್ಲಲ್ಲಿ; ಮಲರುವದದೆಂದೋ? ಕೊನೆಯ ಪ್ರಳಯ ಪ್ರಖರ ದ್ವಾದಶಾದಿತ್ಯರದಿಸಿದ ಮೇಲೆ, ಚಳಿ ತಳ್ಳಿ ನವವಸಂತವು ಬರಲು, ಸುರ-ತಾರಕಾನಿಕರ ಭೃಂಗದಂತೆರಗಿ, ನರುಗಂಪನ್ನು ಹೊರಚೆಲ್ಲಿ,...
cheap jordans|wholesale air max|wholesale jordans|wholesale jewelry|wholesale jerseys