ಇದೆಂತಹ ಗಡಿಗಳು

ಇದೆಂತಹ ಗಡಿಗಳು ಎಂತಹ ವಿಭಾಜಕ ರೇಖೆಗಳು ಕಾವೇರಿಯ ತಟದಲಿ ಕುಂಟಾಬಿಲ್ಲೆ ಆಡುತ್ತಾ ಎಲ್ಲರೊಂದಿಗೆ ಕೂಡಿ ಬೆಳೆದವಳು ನಾನು ಇಲ್ಲಿ ಮುಹಾಜಿರಳಾಗಿರುವೆ. ಅಲ್ಲಿ ಮಾಮರಗಳ ಹತ್ತಿ ಮರಕೋತಿ ಆಡಿದ್ದವಳು ಆ ನದಿ, ಬೆಟ್ಟ, ಗಿಳಿ, ಕೋಗಿಲೆ...
ಬಂದಿದೆ ಪಾತ್ರೆ ತೊಳೆಯುವ ಯಂತ್ರ!!

ಬಂದಿದೆ ಪಾತ್ರೆ ತೊಳೆಯುವ ಯಂತ್ರ!!

ಪಾತ್ರೆ ತೊಳೆಯುವ ಯಂತ್ರವು ಸ್ವಯಂ ಚಾಲಿತವಾಗಿ ಪಾತ್ರೆಗಳನ್ನು ತೊಳೆಯುತ್ತದೆ ಮತ್ತು ಒಣಗಿಸುತ್ತದೆ. ಕರ್ರಗಿರುವ ಕೊಳೆ ನಿವಾರಕಗಳನ್ನೂಳಗೊಂಡ ಬಿಸಿ ನೀರು ಅವುಗಳನ್ನು ತೊಳೆಯುತ್ತದೆ. ತೊಳೆದಾದ ಮೇಲೆ ಶುದ್ದವಾದ ನೀರಿನಲ್ಲಿ ಪಾತ್ರೆಗಳನ್ನು ಅದ್ದಿ ನಂತರ ಬಿಸಿಗಾಳಿಯಿಂದ ಒಣಗಿಸುತ್ತದೆ....

ಕವಿ ಮತ್ತು ವಿಮರ್ಶಕ

ಬಿತ್ತರಿಸದೆ ತಾಂ ಕಾವ್ಯವ ಗೊತ್ತರಿಯಲಳವೆ ಕವಿಯೆದೆಯಂ? ಕವಿಯೆದೆಯಂ| ಗೆತ್ತಿರದ ವಿಮರ್ಶಕನೇಂ? ಹೆತ್ತರಿಯದ ಬಂಜೆ ಸೂಲಗಿತ್ತಿಯೆ ಜಗದಿ? ||೧|| ಬೆಳಗುವೂಲರ್ಥದಿಂದ ನುಡಿ, ಕಾಣಿಕೆಯಿಂ ಬೆಳೆವಂತೆ ಲೋಚನಂ, ತಳುವುವೊಲಿಂಚರಂ ಸ್ಫುರಣದಿಂ, ನದಿ ತಕ್ಕನಿಹಂತೆ ದಂಡೆಯಿಂ; ಬೆಳಗಿ ಮನಕ್ಕೆ,...

ಮಲೆನಾಡಿನ ಕೋಗಿಲೆ

ಮಲೆನಾಡಿನ ಕೋಗಿಲೆ ನೀ ಹಾಡಿದೆ ಸ್ವರವೆತ್ತಿ ಬರಡಾದ ಎದೆಗಳಲಿ ಹಸಿರನ್ನು ಬಿತ್ತಿ ಅನಿಕೇತನದಿಂದ ಬಂದೆ ನಿಕೇತನದ ಕಡೆಗೆ ಮತ್ತೆ ಅನಿಕೇತನ ನೀ; ಜನಮನದಿ ನಿಕೇತನ ಕಗ್ಗತ್ತಲ ರಾತ್ರಿಯಲಿ ಮೂಡಿದೆ ಧೃವತಾರೆ ಕ್ರಾಂತಿ ಕಾಳಿ ಕಠಾರಿಗೆ...
ನಂಗೊತ್ತಿಲ್ಲ ಸ್ವಾಮೀ

ನಂಗೊತ್ತಿಲ್ಲ ಸ್ವಾಮೀ

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ ತೆರೆದಾಗ ಇಂಥಾ ನೆನಪುಗಳು ಸ್ವಾರಸ್ಯಕರವಾದ ಕಥೆಗಳಾಗಿ...

ಕನ್ನಡದಾ ಬಾವುಟ

ಕನ್ನಡದಾ ಬಾವುಟವ ಹಾರಿಸಬನ್ನಿ ಕನ್ನಡದಾ ಕಹಳೆಯ ಮೊಳಗ ಬನ್ನಿ ಕನ್ನಡದಾ ದೀವಿಗೆ ನೀವಾಗಿ ಬನ್ನಿ ಕನ್ನಡಿಗರು ನಾವೆಂದು ಎದೆ ತಟ್ಟಿ ಬಾಳಿ|| ಕೆಂಪು ಹಳದಿ ಬಣ್ಣದ ಧ್ವಜವ ಹಿಡಿದು ವೀರಗಾಥೆಯ ತಿಲಕವನ್ನು ಹಣೆಯ ಮೇಲೆ...

ಹುಚ್ಚಿ ಜೇನ್ ಪಾದರಿಯ ಜೊತೆ ಮಾತಾಡಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದಾರಿಯಲ್ಲಿ ಎದುರಾದರು ಪಾದ್ರಿ ಮಾತ ಮಧ್ಯೆ ಎಚ್ಚರಿಸಿದರು. ‘ಚಪ್ಪಟೆ ಮೊಲೆಗಳು ಜೋತಿವೆ ಕೆಳಗೆ, ಬತ್ತಿ ಹೋಗುತಿವೆ ನಾಳಗಳು; ವಾಸಿಸು ಹೆಣ್ಣೆ ದೇವಸೌಧದಲಿ, ತಕ್ಕುವಲ್ಲ ಕೊಳೆರೊಪ್ಪಗಳು’. ಕೂಗಿ ಹೇಳಿದೆನು ಪಾದ್ರಿಗೆ...
ಕಾಡುತಾವ ನೆನಪುಗಳು – ೧೪

ಕಾಡುತಾವ ನೆನಪುಗಳು – ೧೪

"ನೀವೇನೂ ಹೆದರೋದು ಬೇಡಾ. Stomach Wash ಕೊಟ್ಟಿದ್ದೇವೆ. ಎಲ್ಲಾ ಮಾತ್ರೆಗಳು ಹೊರಬಂದಿವೆ..." "ನಮ್ಮ ಹುಡುಗ ಆಗ ಹೋಗಿರದಿದ್ದರೆ ಅಪಾಯವಾಗುತ್ತಿತ್ತು". "ಮುಂದಿನ ವಾರ Tubetemy Camp ಇತ್ತು. ಅದಕ್ಕೆ ಇವರ ಸಹಿ ಮಾಡಿಸಿಕೊಳ್ಳಲು ಹೋಗಿದ್ದ. ಹೀಗಾಗಿ...

ಗಣೇಶ ದರ್‍ಶನ

೧ ದೇವರನೆಯದೆ ಕಾವ್ಯದ ರಚನೆಯೆ ನುತಿಯುರಿ ಇಲ್ಲದೆ ಭಾವದ ಪಚನೆಯೆ? ತಪ್ಪಿದನಾದೊಡೆ ತಿದ್ದುವೆನೀಗ ದೇವತೆಯೊಂದನು ನೆನೆ ಮನ ಬೇಗ- ಎನಲೀ ನಗೆಬಗೆಗಿಂಬಾಗುತ್ತ ಬಂದಿತು ಬೆನಕನ ಭಾವನೆಯಿತ್ತ. ಬುದ್ಧಿಯ ನೀಡೈ ಗಣಾಧಿನಾಯಕ ಸಿದ್ಧಿಯ ತೋರೈ ಗಣಾಧಿನಾಯಕ...

ನಾವು ಮನೆಯ ಮಕ್ಕಳು

ಯಾಕೆ ಗುಂಡು ಗಜಗದಾಟ ನಮ್ಮ ನಾವು ಮರೆತೆವೆ ಯಾಕೆ ರಕ್ತ ರುಂಡ ಮುಂಡ ನಮ್ಮ ಮನೆಯ ಸುಟ್ಟೆವೆ ನೋಡು ಒಂದೆ ನೀಲ ಗಗನ ಒಂದೆ ತಾಯಿ ಧರಣಿಯು ಒಂದೆ ಕುಲವು ಮನುಜ ನೆಲವು ಯಾಕೆ...