
ಇದೇನು ಭಾಗ್ಯವೊ ನಿನ್ನ ಕಂಡೆನು ಮರಳಿ ದಕ್ಷಿಣದ ಕಾಶಿ ಈಶ ಸದಮಲಾಭ್ಯುದಯೇಶ ನಮೊನಮೋ ಜಗದೀಶ ಮುದಿತಳಾದೆನೋ ಸ್ವಾಮಿ ಭಕ್ತಜನಪೋಷಾ ಹರಡಲೊಲ್ಲದು ನುಡಿಯು ನಿನ್ನ ಹಿರಿಮೆಯ ಬಗೆದು ಪರಮಾತ್ಮ ನೀಲಕಂಠ ಶಿರಬಾಗಿ ನಿಂದಿಹೆನು ಹಣ್ಣಾಗಿ ಬಂದಿಹೆನು ಪರಿಹರಿಸ...
ಎಲ್ಲಿ ಮಾನವ ಮತಿಗೆ ಭಯದ ಬಂಧನವಿರದೊ ತಲೆಯೆತ್ತಿ ಸ್ಥೈರ್ಯದಲಿ ನಿಲ್ಲಬಹುದೋ ಎಲ್ಲಿ ತಿಳಿವಿಗೆ ಯಾವ ಹಂಗುಗಳ ತಡೆಯಿರದೊ ಭೇದದಲಿ ನೆಲ ನೂರು ಪಾಲಾಗದೋ, ಎಲ್ಲಿ ಸತ್ಯದ ಒಡಲಿನಿಂದ ನುಡಿ ಚಿಮ್ಮುವುದೊ ಸತತ ಸಾಧನೆ ಸಿದ್ದಿಯೆಡೆ ಕರೆವುದೋ ರೂಢಿ ಮರುಧರೆ...
ಪ್ರಿಯ ಸಖಿ, ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ ವಿಸ್ತೀರ್ಣ ಹೊಂದಿದೆ. ಇಲ್ಲಿ ದೇವರು ಅಥವಾ ಶಕ್ತಿಯೆನ್ನ...
















