ಪಟ್ಟಣಕ್ಕೆ ಹೋಗುವೆನೆಂದು ಕುಣಿಯುತ್ತಿರುವ ತಮ್ಮ ಕುಮಾರ ಕಂಠೀರವ ತಂಗಿಯನ್ನು ನೋಡಿಯಾದರೂ ಬದಲಾಗಲಿ, ಅವಳ ಸಾಧನೆ ಅವನಿಗೆ ಸ್ಫೂರ್ತಿಯಾದೀತೆಂದು ನಿರೀಕ್ಷಿಸಿದ್ದರು ಸುಂದರೇಶ್. ಗಂಡು ಮಗನಾದ ತಮ್ಮ ಮಗನೇ ಕೃಷಿಯಲ್ಲಿ ಆಸಕ್ತಿ ತೋರುತ್ತಿಲ. ತೋಟವೆಂದ...

ನೋಡದೊ ಸ್ವಾತಂತ್ರ್‍ಯಾಕಾಶದಲಿ ಹಾರುತ್ತಿದೆ ನವ ರಾಷ್ಟ್ರಧ್ವಜವು! ಹಾರಲಿ! ಏರಲಿ! ಈ ಹೊಸ ಬಾವುಟ! ಚಿರ ಬಾಳಲಿ ನವ ಭಾರತ ಕೂಟ! ಹಿಂದೂ ಮುಸ್ಲಿಮ ಸಿಕ್ಕರು ಒಂದು ಹಿಂದೆ ಇಂದು ಮುಂದೆಂದೆಂದೂ- ಇಂತು ಸಾರುತಿದೆ ಈ ಹೊಸ ಬಾವುಟ: ಗೆಲ್ಲಲಿ ಎಲ್ಲರು ಒಂದ...

ಇದೇನು ಭಾಗ್ಯವೊ ನಿನ್ನ ಕಂಡೆನು ಮರಳಿ ದಕ್ಷಿಣದ ಕಾಶಿ ಈಶ ಸದಮಲಾಭ್ಯುದಯೇಶ ನಮೊನಮೋ ಜಗದೀಶ ಮುದಿತಳಾದೆನೋ ಸ್ವಾಮಿ ಭಕ್ತಜನಪೋಷಾ ಹರಡಲೊಲ್ಲದು ನುಡಿಯು ನಿನ್ನ ಹಿರಿಮೆಯ ಬಗೆದು ಪರಮಾತ್ಮ ನೀಲಕಂಠ ಶಿರಬಾಗಿ ನಿಂದಿಹೆನು ಹಣ್ಣಾಗಿ ಬಂದಿಹೆನು ಪರಿಹರಿಸ...

೧. ಹೇಮಕೂಟ ದೃಶ್ಯ ಬನ್ನಿರಣ್ಣೋ ಬನ್ನಿರಣ್ಣೋ ಭಾರತೀಯರು ಹಂಪೆಗೆ ಮಾಲ್ಯವಂತ ಮತಂಗರುಷಿಮುಖ ಹೇಮಕೂಟದ ಬೀಡಿಗೆ ಕಂಡೆವದಿಗೋ ಕಂಡೆವದಿಗೋ ಅದ್ಭುತದ ದೃಶ್ಯಂಗಳ ತುಂಗಭದ್ರೆಯ ಬದಿಗೆ ನೋಡಾ ಪರ್ವತಂಗಳ ಸಾಲ್ಗಳ ಏನಿದಚ್ಚರಿ ಪ್ರಕೃತಿದೇವಿಯು ನೃತ್ಯಗೈದಿಹಳ...

ಎಲ್ಲಿ ಮಾನವ ಮತಿಗೆ ಭಯದ ಬಂಧನವಿರದೊ ತಲೆಯೆತ್ತಿ ಸ್ಥೈರ್ಯದಲಿ ನಿಲ್ಲಬಹುದೋ ಎಲ್ಲಿ ತಿಳಿವಿಗೆ ಯಾವ ಹಂಗುಗಳ ತಡೆಯಿರದೊ ಭೇದದಲಿ ನೆಲ ನೂರು ಪಾಲಾಗದೋ, ಎಲ್ಲಿ ಸತ್ಯದ ಒಡಲಿನಿಂದ ನುಡಿ ಚಿಮ್ಮುವುದೊ ಸತತ ಸಾಧನೆ ಸಿದ್ದಿಯೆಡೆ ಕರೆವುದೋ ರೂಢಿ ಮರುಧರೆ...

ಕೀರಂ, ರೀ ಕೀ ರಂ, ಇವತ್ತು ಏನಾದ್ರೂ ಸರಿ ನಾವು ಮಸ್ಟ್ ಅಂಡ್ ಶುಡ್ ನಿಮ್ಮ ಭಾಷಣ ಕೇಳಲೇ ಬೇಕು. ನಿಮ್ಮ ಎಕ್ಸ್‌ಪೋರ್ಟ್ ಕ್ವಾಲಿಟಿ ಭಾಷಣ ಕೇಳಿದ್ಮೇಲೆ ಈಗಲೇ ಪ್ರಮಿಸ್ಸೂ ಮಾಡಬೇಕು ಟು ಜಾಯಿನ್ ಅಸ್ ಇನ್ ದಿ ಈವ್ನಿಂಗ್ ಟು ಸೆಲಬರೇಟ್ ದಟ್ ವಿತ್ ಎ ಬ...

ಕವಿಯ ಕಣ್ಣೊಂದು ಪ್ರಿಜಂ ಜಗಕೆಲ್ಲ ಹಾಕಿದಂತೆ ಮೆಸ್ಮರಿಜಂ ಹಿಡಿದಂತೆ ವಿಚಿತ್ರ ರಾವುಗನ್ನಡಿ ಕಪ್ಪು ಬಿಳುಪುಗಳ ಚಿತ್ರಗಳಿಗೆ ಮೂಡುವವೋ ಕೊಂಬುಬಾಲ ಕೋರೆ ಹಲ್ಲುಗಳು ಬಣ್ಣ ಬಣ್ಣ ಮುಖವಾಡಗಳು ವೇಷಭೂಷಣಗಳು ಸರಳ ರೇಖೆಯೊಳಗಿಂದ ಹಾಯುವ ಬಿಳಿಕಿರಣಗಳು ವಕ...

ಪ್ರಿಯ ಸಖಿ, ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ ವಿಸ್ತೀರ್ಣ ಹೊಂದಿದೆ. ಇಲ್ಲಿ ದೇವರು ಅಥವಾ ಶಕ್ತಿಯೆನ್ನ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...