ತಿದ್ದಬೇಕಾದ ಕೊರತೆಯೆ ಇಲ್ಲ, ಈ ಮಾತೆ ಶತ್ರುಗಳು ಕೂಡ ಮೆಚ್ಚುವ ಸತ್ಯವಾಗಿರುತ ಜನದ ಮನದಿಂದೆದ್ದ ನುಡಿಯೊಳೂ ಮೂಡಿದೆ. ನಿನ್ನ ಹೊರ ಚೆಲುವು ಮೆಚ್ಚಿಗೆ ಮಕುಟ ಗಳಿಸಿದೆ, ಮೆಚ್ಚಿ ನುಡಿಯುವ ನಾಲಿಗೆಗಳೆ ಕಣ್ಣಿಗೆ ಸಿಗುವ ನೋಟದಾಚೆಗು ಸಾಗಿ ಮತ್ತೇನೊ ಗ...

ವಿಧಿಯಾಡಿದ ಆಟ ಎಲ್ಲಾ ನಿಶ್ಚಯಿಸಿ ಅಚಲ ರಜೆ ಮುಗಿಸಿ ಹೊರಟು ಹೋದಾಗ ಪ್ರೇರಣಾಳಿಗೆ ಕನಸಿನ ಸಾಮ್ರಾಜ್ಯ ನಿರ್‍ಮಾಣವಾಗಿತ್ತು. ಈಗ ಹೆಚ್ಚಿನ ಸಮಯವೆಲ್ಲಾ ಸುಶೀಲಮ್ಮನ ಜತೆಗೆ ಕಳೆಯುತ್ತಿತ್ತು. ಅವರಿಗೆ ಎಲ್ಲಾ ರೀತಿಯಲ್ಲೂ ಸಹಾಯಕಳಾಗಿ ನಿಲ್ಲುತ್ತಿದ್ದ...

ಕನಸು ಬಿದ್ದಿತ್ತು ನನಗೊಂದು ಮದುವೆಯ ಮುನ್ನಾ ದಿನದಂದು ಅಲ್ಲಿತ್ತು ಸಂಭ್ರಮ ತುಸು ಜೋರು ಅದರಲ್ಲಿ ಅವಳದೇ ಕಾರು ಬಾರು. ಅಲ್ಲಿಯೇ ಕುಳಿತಿದ್ದೆ ಕಾರಿಡಾರಿನಲ್ಲಿ ನಾನು ತಂಗಾಳಿಯಂತೆ ಸುಳಿಯುತ ಬರಲವಳು ನೋಡಿಯೂ ನೋಡದಹಾಗೆ ತಿರುಗಿದಳು ಆ ಕ್ಷಣದಲ್ಲೇ ...

ಬನ್ನಿ ಕೂಗಾಡೋಣ ಸ್ಟೇಚ್ಛೆಯಾಗಿ ಕಿತ್ತಾಡೋಣ ಬಾಯ್ತುಂಬ ಜಗಳ ಮಾಡೋಣ ಸಂಶಯ, ಅಸಮಾಧಾನ ಅಶಾಂತಿ, ಜಿಗುಪ್ಸೆ ಪರಸ್ಪರ ಮಿಥ್ಯಾರೋಪ ಎಲ್ಲ ಹೊರ ಹಾಕೋಣ ನೋವಿಳಿಸಿ ಹಗುರಾಗೋಣ ದ್ವೇಷ ರೋಷ ಮರೆಯೋಣ ನಗುತ ನಗುತ ಬಾಳೋಣ. ಮೌನಾರೋಪ ಬೇಡ ಶೀತಲ ಯುದ್ಧ ಬೇಡ ಮನ...

‘ಆಳ ನಿರಾಳ’ದ ಈ ಕಾಲಮಿನಲ್ಲಿ ನಾನು ಹಲವಾರು ವಿಷಯಗಳ ಕುರಿತು ಬರೆಯುತ್ತಿದ್ದೇನೆ. ವಾರ ವಾರವೂ ಬರೆಯುವಾಗ ಈ ತರದ ವೈವಿಧ್ಯತೆ ಅನಿವಾರ್ಯವಾಗಿ ಬಂದೇ ಬರುತ್ತದೆ. ಸಾಹಿತ್ಯ, ಭಾಷೆ, ಶಿಕ್ಷಣ, ವಿಜ್ಞಾನ, ಸಮಾಜ ವಿಜ್ಞಾನ, ಇತಿಹಾಸ, ಸಂಸ್ಕೃತಿ ಮುಂತಾದ...

ಅಂತರಂಗದ ಹೂವು ಅರಳಿತು ಶಿವನ ಸುಂದರ ಮಿಲನದಿ ಜಡವು ಜಾರಿತು ಜ್ಯೋತಿ ಚಿಮ್ಮಿತು ಜ್ಞಾನ ಸೂರ್ಯನ ಉದಯದಿ ನಶೆಯು ಏರಿತು ಖುಶಿಯು ತುಂಬಿತು ಮೌನದಾರತಿ ಬೆಳಗಿತು ಬಿಂದು ರೂಪದ ಜ್ಯೋತಿ ಅರಳಿತು ಸಿಂಧು ರೂಪವ ಬೆರೆಯಿತು ಹಾಲುಜೇನು ಕಾಮಧೇನು ಹೃದಯ ಹೂಬನ...

ಗಿರಾಕಿಯೊಬ್ಬ ಕೇಳಿದ – “ಮೇಡಂ ನಿಮ್ಮ ಹೋಟೆಲ್ ಹೆಸರು ನೀಲವೇಣಿ ಯೆಂದು ಯಾಕೆ ಬದಲಾಯಿಸಿದಿರಾ?” ಶೀಲಾ ಹೇಳಿದ್ಲು – “ಈಗೀಗ ಊಟದಲ್ಲಿ ಕೂದಲು ಬರುವುದು ಜಾಸ್ತಿಯಾಗಿದೆ, ಅದಕ್ಕೆ..” *****...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...