
ಅಚ್ಚರಿಯನೇನೆಂಬೆ ನಾ ಮಣ್ಣು ಜನರೊಳಗೆ ಕೆಲರು ಮಾತಾಡುವರು, ಕೆಲರಾಡದವರು. ಅವರೊಳಾತುರನೋರ್ವನಿಂತೊಮ್ಮೆ ಕೇಳಿದನು: “ಕುಂಬಾರನಾರಯ್ಯ, ಕುಂಬ ತಾನಾರು?” *****...
ಹೋಲಿಸದಿರೆಲೆ ಚೆಲುವ ಇನ್ನೇತಕು ನನ್ನ ನಗುವ ಶ್ರುತಿಮಾಡಿದ ವೀಣೆಯ ತಂತಿ ಬೆಳದಿಂಗಳ ಮಲ್ಲಿಗೆ ಪಂಕ್ತಿ ಪರಿಮಳ ಬೀರುವ ಸುರಪಾರಿಜಾತ ಕಿಲ ಕಿಲ ನದಿ ದೈವ ಸಂಪ್ರೀತ ಎನಬೇಡ ನಗು ನನ್ನ ತುಟಿಯಂಚಿನೊಳೆಂದು ಎನಬೇಡ ನಗು ನನ್ನ ಕಡೆಗಣ್ಣಿನೊಳೆಂದು ಎನಬೇಡ ನ...
ಮೇಲೂರ ಮುತ್ತಣ್ಣ ಬಲು ಬುದ್ಧಿವಂತ ಅವನ ಮಾತೇ ಮಾತು ಅದಕಿಲ್ಲ ಅಂತ ಯಾರೆಂಬುದೊಂದಿಲ್ಲ ವೇಳೆಯೊಂದಿಲ್ಲ ಎಲ್ಲ ಜನವೂ ಬಳಕೆ, ನಯಕೆ ಕುಂದಿಲ್ಲ. ನಮ್ಮ ಮನದಾರೋಗ್ಯಕವನ ಸಹವಾಸ ಮಲೆಗಾಳಿಯಂತಿಹುದು; ಹೊಳೆಬಗೆಯ ಹಾಸ ಮಂಕನೇಳಿಪುದಣ್ಣ ಏನದರ ಬಣ್ಣ! ‘...
ನೆತ್ತರು ಮೆತ್ತಿದ ಹೆಜ್ಜೆ ಗುರುತುಗಳ ದಾಟಿ ಬರುತ್ತಿದ್ದಾರೆ ದೇಶದ ಅಸಂಖ್ಯಾತ ಮುಗ್ಧರು ಅನ್ನ-ಆಶ್ರಯ ಕೇಳಿದ ಬಡವರ ಕೈಯಲ್ಲಿ ಬಂದೂಕು ನೀಡುತ್ತಿದ್ದಾರೆ ಇವರು ಅಲ್ಲಿಂದ ಬಂದು ವ್ಯಾಪಾರ ಹೂಡಿದ್ದಾನೆ ಠೇಕೇದಾರ ಗಡಿಯಲ್ಲಿ ಮುದ್ದು ಗುಂಡು ಮಾರುತ್ತಿ...
ಜಗತ್ತಿನಲ್ಲಿ ದಿನನಿತ್ಯವು ಅಲ್ಲಲ್ಲಿ ಗೋಲಸ್ಪೋಟಗೊಂಡು ಅಪಾರ ಆಸ್ತಿ ಜೀವರಾಶಿಗಳ ಹರಣವಾಗುತ್ತಿದೆ. ಇದೊಂದು ನ್ಶೆಸರ್ಗಿಕ ವಿರೂಪ. ಇದನ್ನು ತಪ್ಪಿಸುವುದು ಸಾಧ್ಯವಿಲ್ಲವಾದರೂ ಇದು ಸ್ಪೋಟಿಸುವ (ಜ್ವಾಲಾಮುಖಿ) ಮುನ್ಸೂಚನೆಯನ್ನಾದರೂ ಪಡೆಯಬಹುದು. ಇದ...
ಹಾಡಲು ಕೋಗಿಲೆ ಅಭಿಮಾನದಲಿ ಕನ್ನಡ ಗೀತೆಯನು ಕುಣಿಯುತ ನವಿಲು ನಾಟ್ಯದಿ ಮರೆಸಿತು ಕನ್ನಡತನವನ್ನು ಅರಳಲು ಹೂಗಳು ಮಧುಮಾಸದಲಿ ಕನ್ನಡ ನೆಲದಲ್ಲಿ ದುಂಬಿಯ ಸಾಲು ಸಿರಿಗನ್ನಡ ಮಧು ಹೀರಿವೆ ಒಲುಮೆಯಲಿ ಕಾರ್ಮೋಡಗಳು ನೀಲಾಂಬರದಲಿ ತೇಲಿರೆ ನಲಿವಾಗಿ ಮಲೆ ...
















