Home / ಲೇಖನ / ವಿಜ್ಞಾನ / ಮನುಷ್ಯನಾಗಿ ಪರಿವರ್ತನೆಯಾಗಬಹುದಾದ ಚಿಂಪಾಂಜಿ

ಮನುಷ್ಯನಾಗಿ ಪರಿವರ್ತನೆಯಾಗಬಹುದಾದ ಚಿಂಪಾಂಜಿ

ಮಂಗನಿಂದ ಮಾನವನಾದ, ಎಂಬ ವಾದವನ್ನು ಪ್ರಾಕೈತಿಹಾಸಿಕ ಹಿನ್ನೆಲೆಯಿಂದ ಅರಿಯುತ್ತೇವೆ. ಮನುಷ್ಯರಂತೆ ಸೂಕ್ಷ್ಮಮತಿಯಾದ, ಈಗಾಗಲೇ ಮನುಷ್ಯರ ಕೆಲಸಗಳನ್ನು ನಿಭಾಯಿಸುತ್ತಿರುವ ಚಿಂಪಾಂಜಿಯು ಮಾನವನ ಗುಣಗಳಿಗೆ ಹತ್ತಿರವಾಗಿದೆ. ಇದನ್ನು ನೋಡಿದ ವಿಜ್ಞಾನಿಗಳು ಚಿಂಪಾಂಜಿಯನ್ನು ಮಾನವನನ್ನಾಗಿ ಪರಿವರ್ತಿಸಬಾರದೇಕೆ? ಎಂಬ ಶೋಧನೆಯನ್ನು ನಡೆಸಿದ್ದಾರೆ. ಚಿಂಪಾಂಜಿಯಲ್ಲಿ ಇರದ ಮನುಷ್ಯರಲ್ಲಿ ಇರುವ ವಂಶವಾಹಿನಿಗಳಿಂದ ಶೋಧನೆ ನಡೆದಿದೆ. ಈ ಎರಡೂ ಜೀವಿಗಳಲ್ಲಿರುವ DNA ಸರಿಸುಮಾರು ಶೇ. ೯೮- ೪ ಒಂದೇ ಆಗಿರುತ್ತದೆ. ಅಂದರೆ ಮನುಷ್ಯ ಚಿಂಪಾಂಜಿಯ ನಡುವಿನ ಅಂತರಕ್ಕೆ ಕಾರಣ ಕೇವಲ ಶೇ. ೧೬ ವಂಶವಾಹಿನಿಗಳು ಅಂದರೆ ೫೦ ವಂಶವಾಹಿನಿಗಳು ಮಾತ್ರ ವ್ಯತ್ಯಾಸದಲ್ಲಿದೆ. ಈ ೫೦ ರಲ್ಲಿ ಮಾತ್ರ ಮಾನವತೆಯ ಗುಟ್ಟು ಅಡಗಿದೆ. ಈ ೫೦ ವಂಶವಾಹಿನಿಯನ್ನು ಗುರುತಿಸಿ ಅವುಗಳ ಆಮೂಲಾಗ್ರ ಕಾರ್ಯವೈಖರಿಯನ್ನು ಅರಿಯಬೇಕಿದೆ. ಈ ೫೦ ನ್ನು ಬೇರ್ಪಡಿಸಿ ಚಿಂಪಾಂಜಿಯ ಕ್ರೋಮೋ ಸೋಮುಗಳಲ್ಲಿ ‘ಹೊಲಿದು’ ಬಿಟ್ಟರೆ ಇವುಗಳನ್ನು ಮನುಷ್ಯರನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳ ಲೆಕ್ಕಚಾರವಾಗಿದೆ. ಎಂದಾದರೊಂದು ದಿನ ಈ ಮನುಷ್ಯರ ಕೆಲವು ನಡುವಳಿಕೆಯನ್ನು ಹೊಂದಿದ ಚಿಂಪಾಂಜಿ ಮನುಷ್ಯನಾಗಬಹುದೆಂದರೆ ನಂಬಲು ಅಸಾಧ್ಯವೆ? ವೈಜ್ಞಾನಿಕವಾಗಿ ಅಸಾಧ್ಯವೆಲ್ಲ ಸಾಧ್ಯವಾಗುತ್ತಲೇ ಇದೆಯಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...