Home / ಲೇಖನ / ವಿಜ್ಞಾನ / ಅತಿಸಣ್ಣ ಉಪಗ್ರಹ

ಅತಿಸಣ್ಣ ಉಪಗ್ರಹ

ಸಾಫ್ಟ್‌ವೇರ್ ವಾತಾವರಣದ ಮೂಲಕ ನೆರವಾಗುವ ಸಣ್ಣ ಉಪಗ್ರಹಗಳನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಉಡಾಯಿಸಿದೆ. ಹೀಗಾಗಿ ಕಂಪ್ಯೂಟರ್ ಕ್ಷೇತ್ರಕ್ಕೆ ಹೊಸತನ ನಿರ್ಮಿಸಿದೆಂದು ವಿಜ್ಞಾನಿಗಳು ಹೇಳುತ್ತಾರೆ. ಈ ಸಣ್ಣ ಉಪಗ್ರಹಗಳು ದೂರದರ್ಶನಕ್ಕೆ ಬಳಸುವ ಉಪಗ್ರಹಗಳಿಂದ ಸಂಪೂರ್ಣ ಪ್ರತ್ಯೇಕವಾಗಿದ್ದು ಗಿನ್ನೀಸ್ ದಾಖಲೆ ಸೇರಿವೆ.

ಈ ಉಪಗ್ರಹಗಳ ವಿನ್ಯಾಸದ ರೂವಾರಿ ರಾಬಿನ್‌ಸನ್. ಕಂಪ್ಯೂಟರ್ ಕ್ಷೇತ್ರದಲ್ಲಿ ಸಾಫ್ಟ್‌ವೇರ್ ಡೆವಲಪರ್‌ಗಳು ಮುಗಿಲು ಮುಟ್ಟುವ ಕೆಲಸ ಪೂರೈಸಿ ಇದೀಗ ಏನು ಮಾಡಬೇಕು ಎಂಬ ಆಲೋಚನೆಗಳ್ಳಿದ್ದಾಗ ಈ ಸಣ್ಣ‌ಉಪಗ್ರಹಗಳ ರಚನೆಯನ್ನು ಮಾಡಲಾಯಿತು.

ಹಿಂದೆಂದೂ ಕಾಣದ ಉಷ್ಣ ಹಾಗೂ ಶಾಖವನ್ನು ಅಮೇರಿಕಾ ಎದುರಿಸುತ್ತಿದ್ದೂ ಅಲ್ಲಿನ ವಾತಾವರಣ ಹಾಗೂ ವಾಯುಗುಣ ಸಂಪೂರ್ಣ ಬದಲಾಗಿದ್ದು ಪರಿಸರದ ಮೇಲೂ ತೀವ್ರ ಪ್ರತಿಕೂಲ ಪರಿಣಾಮ ಕಾಣುತ್ತದೆ. ಈ ಹಿನ್ನಲೆಯಾಗಿ ಉಪಯೋಗಕ್ಕಾಗಿ ರಚಿತವಾದ ಉಪಗ್ರಹಗಳು ವಾತಾವರಣದಲ್ಲಿ ಪ್ರಭಾವಬೀರುತ್ತವೆ. ಒಟ್ಟಿನಲ್ಲಿ ಭೂಮಿಯ ಸುತ್ತಲೂ ಈಗಾಗಲೇ ಸಹಸ್ರಾರು ಸಂಖ್ಯೆಯ ಉಪಗ್ರಹಗಳು ಸುತ್ತತ್ತಲೇ ಇವೆ. ಒಂದಕ್ಕೊಂದು ಎಕ್ಸಿಡೆಂಟಾಗದಿದ್ದರೆ ಸಾಕಲ್ಲವೆ? ಇಂಥಹ ಸಣ್ಣ‌ಉಪಗ್ರಹಗಳ ರಚನೆ ಬೇರೆ ದೇಶಗಳಲ್ಲಿಯೂ ಪ್ರಚೋಧನೆ ನೀಡುತ್ತಲಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...