Home / ಲೇಖನ / ವಿಜ್ಞಾನ / ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...