Home / ಲೇಖನ / ವಿಜ್ಞಾನ / ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...