Home / ಲೇಖನ / ವಿಜ್ಞಾನ / ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಆಸ್ಪ್ರಿನ್ ನಿಂದ ಬ್ರೇನ್ ಹ್ಯಾಮರೇಜ್

ಇದೊಂದು ನೋವು ನಿವಾರಕ ಔಷಧಿ. ನೋವನ್ನು ನಿವಾರಿಸುವ ಈ ಔಷಧಿ ಬಗೆಗೆ ನಂಬಿಕೆ ಇಟ್ಟಿದ್ದ ಜನಕ್ಕೆ ಒಂದು ಶಾಕ್ ಆಗುವ ಸುದ್ಧಿ ಹೊರಬಿದ್ದಿದೆ. ನ್ಯೂ‌ಆರ್ಲಿಯನ್ಸನಲ್ಲಿ ವಾಸಿಸುವ ಟೂಲೆನ್ ಯುನಿವರ್ಸಿಟಿಯ ಸ್ಕೂಲ್ ಆಫ್ ಪ್ಲಬಿಕ್‌ಹೆಲ್ಥ್ Tapicol Medician ನ ಡಾ|| ಜಿಯೆಂಗ್ ಹೀ ಮತ್ತು ಅವರ ತಂಡವು ಇದರ ಸೇವನೆಯಿಂದ “ಬ್ರೇನ್ ಹ್ಯಾಮರೇಜ್” ಆಕ್ರಮಣವಾಗುತ್ತದೆಂದು ಪ್ರಯೋಗಗಳಿಂದ ಸ್ಥಿರೀಕರಿಸಿದ್ದಾರೆ. ಜತೆಗೆ ಇಸೆಮಿಕ್ ಕೂಡ ಆಕ್ರಮಿಸುತ್ತದೆಂದು ಹೇಳುತ್ತಾರೆ.

ಇದನ್ನು ಸೇವಿಸುವುದರಿಂದ ದಮನಿಗಳಲ್ಲಿ ಅಡಚಣೆಯುಂಟಾಗಿ ಪರಿಣಾಮವಾಗಿ ಮೆದುಳಿಗೆ ರಕ್ತ ಹಾಗೂ ಪ್ರಾಣವಾಯುವಿನ ಪೂರೈಕೆಯು ಆಗುವುದಿಲ್ಲವೆಂದು ವಿವರಿಸುತ್ತಾರೆ. ವೃದ್ಧರು ವಿಶೇಷವಾಗಿ ಹೈಬ್ಲಡ್ ಪ್ರೆಶರ್ ಇರುವ ರೋಗಿಗಳಿಗೆ ಬ್ರೇನ್ ಹ್ಯಾಮರೇಜಿನ ಅಪಾಯ ಹೆಚ್ಚಾಗಿರುತ್ತದೆ. ವಿಪರೀತ ತಲೆನೋವು, ಒಮ್ಮಲೆ – ಮೂರ್ಚೆ ಹೋಗುವುದು, ಧ್ವನಿಬಾರದಿರುವುದು. ಮುಖ ಹಾಗು ಕೈ ಕಾಲುಗಳಲ್ಲಿ ಲಕ್ವ ಹೊಡೆದಂತಾಗಿ ನಿಶಕ್ತಿ ಆವರಿಸುವುದು ಮುಂತಾದವು ಇದರ ಲಕ್ಷಣಗಳಾಗಿವೆ.

ಹೀ ಮತ್ತು ಇವರ ಅನುಮಾಯಿಗಳು ೧೮ ವಿಭಿನ್ನ ಪರೀಕ್ಷೆಗಳಲ್ಲಿ೫೫,೪೬೨ ರೋಗಿಗಳಿಗೆ ಆಸ್ಟ್ರೀನ್ ಸೇವನೆ ಮಾಡಿಸಿ ನಂತರ ಪರೀಕ್ಷಿಸಿದಾಗ ಇವರಲ್ಲಿ ಶೇ. ೧೫ ರಷ್ಟು ರೋಗಿಗಳಿಗೆ ಬ್ರೇನ್ ಹ್ಯಾಮರೇಜ್ ಆಕ್ರಮಣವಾದುದು ದೃಢಪಟ್ಟಿತು. ಉಳಿದಂತೆ ರೋಗಿಗಳಿಗೆ ಇಸೆಮಿಕ್ ಅಟ್ಯಾಕ್ ಆಗಿತ್ತು. ಆದ್ದರಿಂದ ನೋವು ನಿವಾರಕವೆಂದು ಇದನ್ನು ಸೇವಿಸುವ ರೋಗಿಗಳು ವೈಜ್ಞಾನಿಕ ವಿಶ್ಲೇಷಣೆಗೆ ಒಳಪಡಿಸಿ ಸೇವಿಸುವುದು ಅಗತ್ಯ. ಕೆಲವು ಔಷಧಿಗಳು ತಕ್ಷಣಕ್ಕೆ ಪರಿಹಾರವನ್ನು ಸೂಚಿಸಿದರೂ ನಿಧಾನವಾಗಿ ಸ್ಲೋಪಾಯಿಜನ್ ಆಗುವ ಭೀತಿ ಇರುತ್ತದೆ. ಹಾಗಾದರೆ ಈ ದೇಹ ನೆಟ್ಟಗಿರಬೇಕಾದರೆ ಯಾವುದನ್ನು ಸೇವಿಸಬೇಕು? ಎಲ್ಲವನ್ನು ಒಬ್ಬ ಸಾಮಾನ್ಯ ರೋಗಿ ವೈಜ್ಞಾನಿಕವಾಗಿ ಪರೀಕ್ಷೆಗೆ ಗುರಿ ಮಾಡುತ್ತಾನೆಯೋ? ಎಂಬ ಪ್ರಶ್ನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...