Home / ಲೇಖನ / ವಿಜ್ಞಾನ / ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ ಈ ಹಾಲಿನಲ್ಲಿ ಒಂದು ವಿಶೇಷವಾದ ಪ್ರೋಟಿನ್ ಇದೆ. ಇದು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ‘ಲ್ಯಕ್ಟೋಪೆರಾಕಿಸಡೇಜ’ ನ್ನೂ ಬ್ಯಾಕ್ಟೀರಿಯಾ ಕಾರಣದಿಂದ ಉಂಟಾಗುವ ರೋಗಗಳಾದ ಹೈಜಾ, ಟೈಪಾಯಿಡಾ, ನಿಮೋನಿಯಾ ಹೈಸ್ಟ್ರೋ, ಅತಿಸಾರ ಮತ್ತು ಪುಡ್ ಪ್ಯಾ ನಿಂಗಿನ ವಿರುದ್ಧ ಹೋರಾಡುವ ಪ್ರಭಾವಶಾಲಿ ಆಸ್ತ್ರವೆಂದು ಸಂಶೋಧಕರು ಹೇಳುತ್ತಾರೆ.

ಕೊಟ್ಟಾಯಂನಲ್ಲಿರುವ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಸಂಶೋಧಕರು ಆಡಿನ ಹಾಲಿನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕಂಡು ಹಿಡಿದಿದ್ದಾರೆ. ಯಾವ ದುರ್ಬಲ ರೋಗಿಗಳಿಗೆ ಔಷಧಿಗಳು ಪಚನವಾಗುವದಿಲ್ಲವೋ ಅಂಥವರ ಶರೀರದೊಳಕ್ಕೆ ಔಷಧಿಯನ್ನು ತಲುಪಿಸಲು ವೈದ್ಯರು ಈ ವಿಶೇಷ ಮತ್ತು ಉಪಯುಕ್ತ ಪದ್ಧತಿಯನ್ನು ಕಂಡು ಹಿಡಿದಿದ್ದಆರೆ. ವೈದ್ಯರು ಆಡಿನ ಮೇವಿನಲ್ಲಿ ಕೆಲವು ಗಿಡ ಮೂಲಕೆ ಭಸ್ಮಗಳನ್ನು ಬೆರೆಸಿ ತಿನ್ನಿಸುತ್ತಾರೆ. ಮೂರನೆ ದಿನದಿಂದ ಆಡಿನ ಹಾಲಿನಲ್ಲಿ ಆ ಔಷಧಿಯ ಗುಣಗಳು ಕಂಡು ಬರುತ್ತವೆ. ಔಷಧಿಯ ಗುಪ್ತ ಗಾಮಾನಿಶಕ್ತಿಯು ಆಡಿನ ಜೀವಸತ್ವದೊಂದಿಗೆ ಸಮೀಕರಣಗೊಂಡಿರುತ್ತದೆ. ಕಠಿಣಶಕ್ತಿಯನ್ನು ಸಹಿಸಲು ಸಾಧ್ಯವಾಗುತ್ತದೆ.

ಆಡಿನ ಹಾಲು ಕಂಡರೆ ಸಿಂಡರಿಸಿಕೊಳ್ಳುವ, ವಾಸನೆಯನ್ನೂ ಕಂಡು ದೂರ ಹೋಗುವ ಜನ ವೈಜ್ಞಾನಿಕವಾಗಿ ಈ ಸಂಶೋಧನೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...