Home / ಲೇಖನ / ವಿಜ್ಞಾನ / ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ ಈ ಹಾಲಿನಲ್ಲಿ ಒಂದು ವಿಶೇಷವಾದ ಪ್ರೋಟಿನ್ ಇದೆ. ಇದು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ‘ಲ್ಯಕ್ಟೋಪೆರಾಕಿಸಡೇಜ’ ನ್ನೂ ಬ್ಯಾಕ್ಟೀರಿಯಾ ಕಾರಣದಿಂದ ಉಂಟಾಗುವ ರೋಗಗಳಾದ ಹೈಜಾ, ಟೈಪಾಯಿಡಾ, ನಿಮೋನಿಯಾ ಹೈಸ್ಟ್ರೋ, ಅತಿಸಾರ ಮತ್ತು ಪುಡ್ ಪ್ಯಾ ನಿಂಗಿನ ವಿರುದ್ಧ ಹೋರಾಡುವ ಪ್ರಭಾವಶಾಲಿ ಆಸ್ತ್ರವೆಂದು ಸಂಶೋಧಕರು ಹೇಳುತ್ತಾರೆ.

ಕೊಟ್ಟಾಯಂನಲ್ಲಿರುವ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಸಂಶೋಧಕರು ಆಡಿನ ಹಾಲಿನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕಂಡು ಹಿಡಿದಿದ್ದಾರೆ. ಯಾವ ದುರ್ಬಲ ರೋಗಿಗಳಿಗೆ ಔಷಧಿಗಳು ಪಚನವಾಗುವದಿಲ್ಲವೋ ಅಂಥವರ ಶರೀರದೊಳಕ್ಕೆ ಔಷಧಿಯನ್ನು ತಲುಪಿಸಲು ವೈದ್ಯರು ಈ ವಿಶೇಷ ಮತ್ತು ಉಪಯುಕ್ತ ಪದ್ಧತಿಯನ್ನು ಕಂಡು ಹಿಡಿದಿದ್ದಆರೆ. ವೈದ್ಯರು ಆಡಿನ ಮೇವಿನಲ್ಲಿ ಕೆಲವು ಗಿಡ ಮೂಲಕೆ ಭಸ್ಮಗಳನ್ನು ಬೆರೆಸಿ ತಿನ್ನಿಸುತ್ತಾರೆ. ಮೂರನೆ ದಿನದಿಂದ ಆಡಿನ ಹಾಲಿನಲ್ಲಿ ಆ ಔಷಧಿಯ ಗುಣಗಳು ಕಂಡು ಬರುತ್ತವೆ. ಔಷಧಿಯ ಗುಪ್ತ ಗಾಮಾನಿಶಕ್ತಿಯು ಆಡಿನ ಜೀವಸತ್ವದೊಂದಿಗೆ ಸಮೀಕರಣಗೊಂಡಿರುತ್ತದೆ. ಕಠಿಣಶಕ್ತಿಯನ್ನು ಸಹಿಸಲು ಸಾಧ್ಯವಾಗುತ್ತದೆ.

ಆಡಿನ ಹಾಲು ಕಂಡರೆ ಸಿಂಡರಿಸಿಕೊಳ್ಳುವ, ವಾಸನೆಯನ್ನೂ ಕಂಡು ದೂರ ಹೋಗುವ ಜನ ವೈಜ್ಞಾನಿಕವಾಗಿ ಈ ಸಂಶೋಧನೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...