Home / ಲೇಖನ / ವಿಜ್ಞಾನ / ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...